
ಜಲಪ್ರವಾಹದ ಮಧ್ಯೆಯೇ ರಾಜಕೀಯ ಬಿರುಗಾಳಿ: ಕರ್ನಾಟಕದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ?
* ನಾಯಕತ್ವ ಬದಲಾವಣೆ ವದಂತಿ ಮಧ್ಯೆ ಸಿಎಂ ಫುಲ್ ಬ್ಯುಸಿ
* ನೆರೆ ಪ್ರದೇಶಗಳತ್ತ ಬಿಎಸ್ವೈ ಚಿತ್ತ
* ಸಂತ್ರಸ್ತರ ನೆರವಿಗೆ ಧಾವಿಸಲು ಮುಂದಾದ ಯಡಿಯೂರಪ್ಪ
ಬೆಂಗಳೂರು(ಜು.24): ರಾಜ್ಯ ರಾಜಕೀಯದಲ್ಲಿ ಭಾರೀ ಟ್ವಿಸ್ಟ್ವೊಂದು ಸಿಕ್ಕಿದೆ. ಹೌದು, ಒಂದು ಕಡೆ ಜಲಪ್ರವಾಹ, ಆ ಪ್ರವಾಹದ ಮಧ್ಯೆಯೇ ರಾಜಕೀಯ ಬಿರುಗಾಳಿ ಬೀಸುತ್ತಿದೆ. ನಾಯಕತ್ವ ಬದಲಾವಣೆ ವದಂತಿ ಮಧ್ಯೆ ಸಿಎಂ ಬಿ.ಎಸ್. ಯಡಿಯೂರಪ್ಪ ಫುಲ್ ಬ್ಯುಸಿಯಾಗಿದ್ದಾರೆ. ಇದೀಗ ಬಿಎಸ್ವೈ ಚಿತ್ತ ನೆರೆ ಪ್ರದೇಶಗಳತ್ತ ನೆಟ್ಟಿದೆ. ಸಂತ್ರಸ್ತರ ನೆರವಿಗೆ ಧಾವಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ. ಇಂತಹ ರಾಜಕೀಯವಾಗಿ ಏನಾಗುತ್ತೆ ಎಂಬುದಕ್ಕೆ ಮುಂದಿನ ಎರಡನೇ ದಿನಗಳಲ್ಲಿ ಸ್ಪಷ್ಟ ಉತ್ತರ ಸಿಗಲಿದೆ ಎಂದು ಹೇಳಲಾಗುತ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೈಕಮಾಂಡ್ ಆದೇಶಕ್ಕೆ ಸಿಎಂ ವೇಟಿಂಗ್: ರಾಜೀನಾಮೆ ನೀಡ್ತಾರಾ ಯಡಿಯೂರಪ್ಪ?