Asianet Suvarna News Asianet Suvarna News

ಸಾರಿಗೆ ಮುಷ್ಕರ 2 ನೇ ದಿನಕ್ಕೆ, ಪ್ರಯಾಣಿಕರಿಗೆ ಸಿಎಂ ಮನವಿ ಮಾಡಿದ್ಹೀಗೆ

ಸಾರಿಗೆ ನೌಕರರ ಮುಷ್ಕರ 2 ನೇ ದಿನಕ್ಕೆ ಕಾಲಿಟ್ಟಿದೆ.  'ಪ್ರಯಾಣಿಕರು ಆತಂಕ ಪಡುವುದು ಬೇಡ. ಖಾಸಗಿ ಬಸ್‌ಗಳನ್ನು ಓಡಿಸಲಾಗುತ್ತದೆ' ಎಂದು ಹುಬ್ಬಳ್ಳಿಯಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

ಬೆಂಗಳೂರು (ಏ. 08): ಸಾರಿಗೆ ನೌಕರರ ಮುಷ್ಕರ 2 ನೇ ದಿನಕ್ಕೆ ಕಾಲಿಟ್ಟಿದೆ.  'ಪ್ರಯಾಣಿಕರು ಆತಂಕ ಪಡುವುದು ಬೇಡ. ಖಾಸಗಿ ಬಸ್‌ಗಳನ್ನು ಓಡಿಸಲಾಗುತ್ತದೆ. ತೊಂದರೆಯಾಗದಂತೆ ಖಾಸಗಿ ವಾಹನಗಳು ದುಪ್ಪಟ್ಟು ಹಣ ವಸೂಲಿ ಮಾಡಿದ್ರೆ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ನಾವು ನಿಗದಿಪಡಿಸಿರುವ ಹಣ ವಸೂಲಿ ಮಾಡಬೇಕು' ಎಂದು ಹುಬ್ಬಳ್ಳಿಯಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.