Asianet Suvarna News Asianet Suvarna News

2 ನೇ ಕಾಲಿಟ್ಟ ಸಾರಿಗೆ ಮುಷ್ಕರ; ಎಸ್ಮಾ ಜಾರಿಗೆ ಸರ್ಕಾರ ಚಿಂತನೆ

ಸಾರಿಗೆ ನೌಕರರ ಮುಷ್ಕರ 2 ನೇ ದಿನಕ್ಕೆ ಕಾಲಿಟ್ಟಿದೆ. 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಭರವಸೆ ಕೊಟ್ಟರೂ ನೌಕರರು ಡೋಂಟ್ ಕೇರ್ ಎನ್ನುತ್ತಿದ್ದಾರೆ. ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ.

ಬೆಂಗಳೂರು (ಏ. 08): ಸಾರಿಗೆ ನೌಕರರ ಮುಷ್ಕರ 2 ನೇ ದಿನಕ್ಕೆ ಕಾಲಿಟ್ಟಿದೆ. 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಭರವಸೆ ಕೊಟ್ಟರೂ ನೌಕರರು ಡೋಂಟ್ ಕೇರ್ ಎನ್ನುತ್ತಿದ್ದಾರೆ. ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಮುಷ್ಕರದ ವಿರುದ್ಧ ಎಸ್ಮಾ ಜಾರಿ ಮಾಡುತ್ತೇವೆ. ನೌಕರರು ಹಠ ಬಿಟ್ಟು ಸೇವೆಗೆ ಮರಳಬೇಕು ಎಂದು ಸಿಎಂ ಹೇಳಿದ್ದಾರೆ.