Asianet Suvarna News Asianet Suvarna News

ಸಿಎಂಗೆ ಕೋವಿಡ್‌: ಶನಿವಾರ, ಭಾನುವಾರ ಯಾರನ್ನೆಲ್ಲಾ ಭೇಟಿಯಾಗಿದ್ರು ಬಿಎಸ್‌ವೈ?

ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿ, ನನ್ನ ಕೊರೊನಾ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದು ವೈದ್ಯರ ಸಲಹೆಯಂತೆ ಅಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ನಲ್ಲಿದ್ದು ಮುಂಜಾಗ್ರತಾ ಕ್ರಮ ವಹಿಸಿ ಎಂದು ಹೇಳಿದ್ದಾರೆ. ಹಾಗಾದರೆ ಶನಿವಾರ, ಭಾನುವಾರ ಸಿಎಂ ಯಾರನ್ನೆಲ್ಲಾ ಭೇಟಿಯಾಗಿದ್ರು? ಪ್ರಾಥಮಿಕ ಸಂಪರ್ಕದಲ್ಲಿರುವವರು ಯಾರು? ಈ ಬಗ್ಗೆ ಪುತ್ರ ಸಂಸದ ರಾಘವೇಂದ್ರ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಇಲ್ಲಿದೆ ಕೇಳಿ. 

ಬೆಂಗಳೂರು (ಅ. 03): ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿ, ನನ್ನ ಕೊರೊನಾ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದು ವೈದ್ಯರ ಸಲಹೆಯಂತೆ ಅಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ನಲ್ಲಿದ್ದು ಮುಂಜಾಗ್ರತಾ ಕ್ರಮ ವಹಿಸಿ ಎಂದು ಹೇಳಿದ್ದಾರೆ. ಹಾಗಾದರೆ ಶನಿವಾರ, ಭಾನುವಾರ ಸಿಎಂ ಯಾರನ್ನೆಲ್ಲಾ ಭೇಟಿಯಾಗಿದ್ರು? ಪ್ರಾಥಮಿಕ ಸಂಪರ್ಕದಲ್ಲಿರುವವರು ಯಾರು? ಈ ಬಗ್ಗೆ ಪುತ್ರ ಸಂಸದ ರಾಘವೇಂದ್ರ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಇಲ್ಲಿದೆ ಕೇಳಿ. 

ಕೋವಿಡ್ 19: ಸಿಎಂ ಯಡಿಯೂರಪ್ಪ ಚೇತರಿಕೆಗೆ ರಾಜಕೀಯ ಗಣ್ಯರಿಂದ ಪ್ರಾರ್ಥನೆ

Video Top Stories