ರಮೇಶ್ ಜಾರಕಿಹೊಳಿಯವರನ್ನು ತಕ್ಷಣವೇ ಬಂಧಿಸಬೇಕು; ಯುವತಿ ಪರ ವಕೀಲರಿಂದ ಒತ್ತಾಯ

ರಮೇಶ್ ಜಾರಕಿಹೊಳಿಯವರನ್ನು ತಕ್ಷಣವೇ ಬಂಧಿಸಬೇಕು ಎಂದು ಯುವತಿ ಪರ ದೂರು ನೀಡಿದ್ದ ವಕೀಲ ಜಗದೀಶ್ ಆಗ್ರಹಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 27): ರಮೇಶ್ ಜಾರಕಿಹೊಳಿಯವರನ್ನು ತಕ್ಷಣವೇ ಬಂಧಿಸಬೇಕು ಎಂದು ಯುವತಿ ಪರ ದೂರು ನೀಡಿದ್ದ ವಕೀಲ ಜಗದೀಶ್ ಆಗ್ರಹಿಸಿದ್ದಾರೆ. ' ನಿನ್ನೆ ಎಫ್‌ಐಆರ್ ಆಗಿದೆ. ಇಲ್ಲಿರುವ ಆರೋಪಿ ಮಾಧ್ಯಮಗಳ ಮೂಲಕ ಬೆದರಿಕೆ ಹಾಕ್ತಾ ಓಡಾಡ್ತಾ ಇದ್ದಾರೆ. ತನಿಖೆಯ ದಿಕ್ಕು ತಪ್ಪಿಸ್ತಾ ಇದ್ದಾರೆ. ಹಾಗಾಗಿ ಕೂಡಲೇ ಅವರನ್ನು ಬಂಧಿಸಬೇಕು' ಎಂದು ಜಗದೀಶ್ ಒತ್ತಾಯಿಸಿದ್ದಾರೆ. 

Related Video