Asianet Suvarna News Asianet Suvarna News

ಬಂಧನ ಭೀತಿ, ನಿರೀಕ್ಷಣಾ ಜಾಮೀನಿಗೆ ಜಾರಕಿಹೊಳಿ ಮೊರೆ.?

ಸೀಡಿ ಲೇಡಿ ಹೇಳಿಕೆ ನಿರ್ಣಾಯಕವಾಗಿರುವುದರಿಂದ ರಮೇಶ್ ಜಾರಕಿಹೊಳಿಗೆ ಟೆನ್ಷನ್ ಶುರುವಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವ ಬಗ್ಗೆ ವಕೀಲರ ಜೊತೆ ಚರ್ಚಿಸಿದ್ದಾರೆ.

ಬೆಂಗಳೂರು (ಮಾ. 30): ಸೀಡಿ ಲೇಡಿ ಹೇಳಿಕೆ ನಿರ್ಣಾಯಕವಾಗಿರುವುದರಿಂದ ರಮೇಶ್ ಜಾರಕಿಹೊಳಿಗೆ ಟೆನ್ಷನ್ ಶುರುವಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವ ಬಗ್ಗೆ ವಕೀಲರ ಜೊತೆ ಚರ್ಚಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ. 

ಜಾರಕಿಹೊಳಿ ರೇಪ್ ಆರೋಪದ ಕೇಸ್‌ಗೆ IO ಬದಲಾವಣೆ, ಮಾರುತಿ ಬದಲು ACP ಕವಿತಾ ನೇಮಕ

Video Top Stories