ಸೀಡಿ ಲೇಡಿ ಮನೆಗೆ ವಾಲ್ಮೀಕಿ ಶ್ರೀ ಭೇಟಿ, ಸೀಡಿ ಲೇಡಿ ಆರೋಪಕ್ಕೆ ಮತ್ತಷ್ಟು ಪುಷ್ಠಿ.?

ಸೀಡಿ ಲೇಡಿ ಕುಟುಂಬದ ಬೆನ್ನಿಗೆ ವಾಲ್ಮೀಕಿ ಗುರುಪೀಠದ ಸ್ವಾಮೀಜಿ ನಿಂತಿದ್ದಾರೆ. ಸೀಡಿ ಲೇಡಿ ಕುಟುಂಬ ವಾಸವಿದ್ದ ನಿವಾಸಕ್ಕೆ ದಾವಣಗೆರೆ ಜಿಲ್ಲೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮಿಜಿ ಭೇಟಿ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 30): ಸೀಡಿ ಲೇಡಿ ಕುಟುಂಬದ ಬೆನ್ನಿಗೆ ವಾಲ್ಮೀಕಿ ಗುರುಪೀಠದ ಸ್ವಾಮೀಜಿ ನಿಂತಿದ್ದಾರೆ. ಸೀಡಿ ಲೇಡಿ ಕುಟುಂಬ ವಾಸವಿದ್ದ ನಿವಾಸಕ್ಕೆ ದಾವಣಗೆರೆ ಜಿಲ್ಲೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮಿಜಿ ಭೇಟಿ ನೀಡಿದ್ದಾರೆ. ಈ ಹಿಂದೆ ಜಾರಕಿಹೊಳಿ ನಿವಾಸಕ್ಕೂ ಭೇಟಿ ನೀಡಿದ್ದರು. ಹಾಗಾಗಿ ಈ ಭೇಟಿ ಬೇರೆ ಅರ್ಥವನ್ನೇ ಪಡೆದುಕೊಂಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೀಡಿ ಲೇಡಿ ಜಡ್ಜ್ ಮುಂದೆ ಹಾಜರಾದ್ರೆ ಜಾರಕಿಹೊಳಿಗೆ ತಪ್ಪಿದ್ದಲ್ಲ ಸಂಕಷ್ಟ

Related Video