ಕಳಸಾ-ಬಂಡೂರಿ: ಗೋವಾ ತಾಳಕ್ಕೆ ಕುಣಿಯುತ್ತಿರುವ ಕೇಂದ್ರ, ಕರ್ನಾಟಕಕ್ಕೆ ಅನ್ಯಾಯ
ಮಹಾದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರ ಗೋವಾ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದು, ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿದೆ. ಕಳಸಾ ಬಂಡೂರಿ ಯೋಜನೆ ಕೇಂದ್ರ ಸರ್ಕಾರ ಅಕ್ಟೋಬರ್ ನಲ್ಲಿ ಅನುಮತಿ ನೀಡಿತ್ತು. ಆದ್ರೆ, ಇದೀಗ ಕೇಂದ್ರ ಸರ್ಕಾರ ಯೂಟರ್ನ್ ಹೊಡೆದಿದ್ದು, ಕರ್ನಾಟಕದ ಕಳಸಾ-ಬಂಡೂರಿ ಯೋಜನೆಗೆ ಮತ್ತೆ ವಿಘ್ನ ಎದುರಾಗಿದೆ. ಏನದು..? ಕೇಂದ್ರ ಈಗ ಮಾಡಿದ್ದೇನು..? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ....
ನವದೆಹಲಿ(ನ.20): ಮಹಾದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರ ಗೋವಾ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದು, ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿದೆ. ಕಳಸಾ ಬಂಡೂರಿ ಯೋಜನೆ ಕೇಂದ್ರ ಸರ್ಕಾರ ಅಕ್ಟೋಬರ್ ನಲ್ಲಿ ಅನುಮತಿ ನೀಡಿತ್ತು.
ಆದ್ರೆ, ಇದೀಗ ಕೇಂದ್ರ ಸರ್ಕಾರ ಯೂಟರ್ನ್ ಹೊಡೆದಿದ್ದು, ಕರ್ನಾಟಕದ ಕಳಸಾ-ಬಂಡೂರಿ ಯೋಜನೆಗೆ ಮತ್ತೆ ವಿಘ್ನ ಎದುರಾಗಿದೆ. ಏನದು..? ಕೇಂದ್ರ ಈಗ ಮಾಡಿದ್ದೇನು..? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ....