Asianet Suvarna News Asianet Suvarna News

Chakravarthy Sulibele: ಈ ವರ್ಷ ಗಣರಾಜ್ಯೋತ್ಸವದಲ್ಲಿ ನಾರಿ ಶಕ್ತಿ ಪ್ರದರ್ಶನ: ಈ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು ?

ಈ ವರ್ಷದ ಗಣರಾಜ್ಯೋತ್ಸವದಲ್ಲಿ ನಾರಿ ಶಕ್ತಿಯ ಪ್ರದರ್ಶನವಾಗುತ್ತಿದೆ. ಈ ನಾರಿ ಶಕ್ತಿಯ ಕುರಿತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆ.

ಇಂದು ದೇಶಾದ್ಯಂತ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಮಯದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಚಿಂತಕ ಚಕ್ರವರ್ತಿ ಸೂಲಿಬೆಲೆ(Chakravarthy Sulibele) ಮಾತನಾಡಿದ್ದಾರೆ. ಈ ದೇಶದ ಪ್ರತಿಯೊಬ್ಬ ವ್ಯಕ್ತಿಯ ರಕ್ತ ಬಿಸಿ ರಕ್ತವಾಗಿರುತ್ತದೆ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಈ ಬಾರಿ ವಿಕಸಿತ ಭಾರತ(India) ಎಂಬ ಪರಿಕಲ್ಪನೆ ಇಟ್ಟುಕೊಂಡು ಗಣರಾಜ್ಯೋತ್ಸವ(Republic Day) ಆಚರಿಸಲಾಗುತ್ತಿದೆ. ಭಾರತ ರಕ್ಷಣಾ ಇಲಾಖೆಯಲ್ಲಿ ಬಹಳಷ್ಟು ಅಭಿವೃದ್ಧಿ ಹೊಂದಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳುತ್ತಾರೆ. ಒಂದು ಕಾಲದಲ್ಲಿ ನಾವು ಭಯೋತ್ಪಾದಕರಿಗೆ ಹೆದರಿ ರಸ್ತೆಗೆ ಕಾಲಿಡುವ ಪರಿಸ್ಥಿತಿ ಇತ್ತು. ಆದ್ರೆ ಈಗ ಆ ಪರಿಸ್ಥಿತಿ ಇಲ್ಲ. ಇವತ್ತು ಭಾರತ ತುಂಬಾ ಸೇಫ್‌ ಆಗಿ ಇದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ: News Hour: ಜಗದೀಶ್ ಶೆಟ್ಟರ್ ಆಯ್ತು.. ಬಿಜೆಪಿ ಲಿಸ್ಟ್‌ನಲ್ಲಿ ಇನ್ನೂ ಇರೋರು ಯಾರು?

Video Top Stories