Asianet Suvarna News Asianet Suvarna News

ಜನಸಾಮಾನ್ಯರಿಗೆ, ಕೊರೊನಾ ವಾರಿಯರ್ಸ್‌ಗೆ ಚಳ್ಳಕೆರೆ ಶಾಸಕರಿಂದ ಉಚಿತ ಊಟದ ವ್ಯವಸ್ಥೆ

ಜನತಾ ಕರ್ಫ್ಯೂ ಸಮಯದಲ್ಲಿ ಯಾರೂ ಹಸಿವಿನಿಂದ ಬಳಲಬಾರದು ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಜನರಿಗೆ ಉಚಿತ ಊಟದ ವ್ಯವಸ್ಥೆ ಮಾಡಿದ್ದಾರೆ. 

ಚಿತ್ರದುರ್ಗ (ಮೇ. 07): ಜನತಾ ಕರ್ಫ್ಯೂ ಸಮಯದಲ್ಲಿ ಯಾರೂ ಹಸಿವಿನಿಂದ ಬಳಲಬಾರದು ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಜನರಿಗೆ ಉಚಿತ ಊಟದ ವ್ಯವಸ್ಥೆ ಮಾಡಿದ್ದಾರೆ. ಜನಸಾಮಾನ್ಯರಿಗೆ, ಕೊರೊನಾ ವಾರಿಯರ್ಸ್‌ಗೆ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಿದ್ದಾರೆ. ಶಾಸಕರ ಈ ಕೆಲಸಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಕೊರೊನಾ ವಾರಿಯರ್ಸ್‌ಗೆ ನಮನ ಸಲ್ಲಿಸಿದ ಮ್ಯಾನ್‌ಕೈಂಡ್ ಫಾರ್ಮಾ

Video Top Stories