ಮಹಾಮಳೆಗೆ ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಗುಡ್ಡ ಕುಸಿತ

ಮಹಾಮಳೆಗೆ ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಚಿಕ್ಕಮಗಳೂರು- ದಕ್ಷಿಣ ಕನ್ನಡಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದು. ಎರಡು ಜೆಸಿಬಿಗಳಿಂದ ರಸ್ತೆ ತೆರವು ಕಾರ್ಯ ನಡೆಯುತ್ತಿದೆ. ಶೃಂಗೇರಿ- ಚಿಕ್ಕಮಗಳೂರು ಮಾರ್ಗ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 06): ಮಹಾಮಳೆಗೆ ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಚಿಕ್ಕಮಗಳೂರು- ದಕ್ಷಿಣ ಕನ್ನಡಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದು. ಎರಡು ಜೆಸಿಬಿಗಳಿಂದ ರಸ್ತೆ ತೆರವು ಕಾರ್ಯ ನಡೆಯುತ್ತಿದೆ. ಶೃಂಗೇರಿ- ಚಿಕ್ಕಮಗಳೂರು ಮಾರ್ಗ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video