ಅಂತ್ಯಸಂಸ್ಕಾರ ತಂದ ಅವಾಂತರ, ಒಂದೇ ಗ್ರಾಮದ 128 ಮಂದಿಗೆ ಪಾಸಿಟಿವ್

- ಕೊರೊನಾ ನಿಯಮ ಉಲ್ಲಂಘಿಸಿ, ಅಂತ್ಯಸಂಸ್ಕಾರದಲ್ಲಿ ನೂರಾರು ಮಂದಿ ಭಾಗಿ- ಚಿಕ್ಕಮಗಳೂರು, ಮುಳ್ಳಯ್ಯನ ಗಿರಿಯ ಇಂದಿರಾನಗರದ 128 ಮಂದಿಗೆ ಪಾಸಿಟಿವ್ - ಇಡೀ ಗ್ರಾಮಕ್ಕೆ ಗ್ರಾಮವೇ ಈಗ ಲಾಕ್..!

Share this Video
  • FB
  • Linkdin
  • Whatsapp

ಚಿಕ್ಕಮಗಳೂರು (ಮೇ. 18): ಕೊರೊನಾ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಎಷ್ಟೇ ಮನವಿ ಮಾಡಿದರೂ ನಿರ್ಲಕ್ಷಿಸುವವರೇ ಜಾಸ್ತಿ. ಈ ನಿರ್ಲಕ್ಷ್ಯದ ಪರಿಣಾಮ ಒಂದು ಗ್ರಾಮದ 128 ಜನರಿಗೆ ಪಾಸಿಟಿವ್ ಬಂದಿದೆ. ಅಂತ್ಯ ಸಂಸ್ಕಾರದಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರಿಂದ ಮುಳ್ಳಯ್ಯನಗಿರಿ ಸಮೀಪದ ಇಂದಿರಾ ನಗರವನ್ನು ಲಾಕ್‌ಡೌನ್ ಮಾಡಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೋಂಕಿತನಿಗೆ ಮರವೇ ಐಸೋಲೇಷನ್ ಸೆಂಟರ್, 11 ದಿನಗಳ ಮರ ವಾಸ..!

Related Video