ರಾಮಮಂದಿರಕ್ಕೆ ಕ್ಷಣಗಣನೆ: ಅಯೋಧ್ಯೆಗೆ ಹೊರಟ ಮಾದಾರ ಚನ್ನಯ್ಯಶ್ರೀ
ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆ ಹಿನ್ನೆಲೆಯಲ್ಲಿ ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಮಠದ ಶ್ರೀ ಅಯೋಧ್ಯೆಗೆ ಹೊರಟಿದ್ದಾರೆ. ನಗರದ ಆನೆಬಾಗಿಲು ಬಳಿ ಆಂಜನೇಯ , ಗಣಪತಿ, ವೆಂಕಟರಮಣ ದೇಗುಲ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಚಿತ್ರದುರ್ಗ (ಆ. 04): ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆ ಹಿನ್ನೆಲೆಯಲ್ಲಿ ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಮಠದ ಶ್ರೀ ಅಯೋಧ್ಯೆಗೆ ಹೊರಟಿದ್ದಾರೆ. ನಗರದ ಆನೆಬಾಗಿಲು ಬಳಿ ಆಂಜನೇಯ , ಗಣಪತಿ, ವೆಂಕಟರಮಣ ದೇಗುಲ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಾಳೆ ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಭೂಮಿ ಪೂಜೆ ನಡೆಸಲಿದ್ದಾರೆ. ಅಭಿಜಿನ್ ಮುಹೂರ್ತದಲ್ಲಿ ಭೂಮಿಪೂಜೆ ನಡೆಯಲಿದೆ. ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರು ಈ ಸುಸಂದರ್ಭಕ್ಕೆ ಸಾಕ್ಷಿಯಾಗಲಿದ್ದಾರೆ.
ರಾಮಮಂದಿರ ಭೂಮಿಪೂಜೆಗೆ ಕ್ಷಣಗಣನೆ; ಅಯೋಧ್ಯೆಯಲ್ಲೇ ಯಾಕೆ ಬೇಕು ರಾಮಮಂದಿರ?