Asianet Suvarna News Asianet Suvarna News

ಅಪ್ಪು ಅಂತಿಮ ಸಂಸ್ಕಾರದವರೆಗೆ ಎಲ್ಲವೂ ಸುಸೂತ್ರ : ಧನ್ಯವಾದ ತಿಳಿಸಿದ ಸಿಎಂ

 ಕನ್ನಡದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್‌ ಕುಮಾರ್ ಅಂತಿಮ ಸಂಸ್ಕಾರ ಮುಗಿದಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ದರ್ಶನ ಮಾಡಲು ಸೇರಿದಂತೆ ಇಲ್ಲಿಯವರೆಗೆ ಎಲ್ಲಾ ಕಾರ್ಯಗಳು ಸುಸೂತ್ರವಾಗಿ ನಡೆಯಲು ಪೊಲೀಸ್ ಇಲಾಖೆ, ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆ ಶ್ರಮ ವಹಿಸಿ ಕಾರ್ಯನಿರ್ವಹಿಸಿದ್ದಾರೆ ಇವರಿಗೆಲ್ಲಾ ಧನ್ಯವಾದ ಎಂದು ಸಿಎಂ ತಿಳಿಸಿದರು. 

ಲಕ್ಷಾಂತರ ಅಭಿಮಾನಿಗಳು ಬಂದರು ಸಮಸ್ಯೆಯಾಗದಂತೆ ಸಹಕಾರ ಕೊಟ್ಟಿದ್ದಾರೆ. ಈ ಇಲಾಖೆಗಳಿಗೆ ಧನ್ಯವಾದ. ಅವರ ಕುಟುಂಬ ಸದಸ್ಯರು ಸಹಕಾರ  ನೀಡಿದ್ದಾರೆ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ ಕುಮಾರ್ ಅವರಿಗು ಹೃದಯಪೂರ್ವಕ ಕೃತಜ್ಞತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. 

ಬೆಂಗಳೂರು (ಅ.31):  ಕನ್ನಡದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್‌ ಕುಮಾರ್ ಅಂತಿಮ ಸಂಸ್ಕಾರ ಮುಗಿದಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ದರ್ಶನ ಮಾಡಲು ಸೇರಿದಂತೆ ಇಲ್ಲಿಯವರೆಗೆ ಎಲ್ಲಾ ಕಾರ್ಯಗಳು ಸುಸೂತ್ರವಾಗಿ ನಡೆಯಲು ಪೊಲೀಸ್ ಇಲಾಖೆ, ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆ ಶ್ರಮ ವಹಿಸಿ ಕಾರ್ಯನಿರ್ವಹಿಸಿದ್ದಾರೆ ಇವರಿಗೆಲ್ಲಾ ಧನ್ಯವಾದ ಎಂದು ಸಿಎಂ ತಿಳಿಸಿದರು. 

ಪತಿಗೆ ಪೂಜೆ ಸಲ್ಲಿಸಿದ ಅಶ್ವಿನಿ; ಮಂಗಳವಾರ ಹಾಲು-ತುಪ್ಪ ಕಾರ್ಯ

ಲಕ್ಷಾಂತರ ಅಭಿಮಾನಿಗಳು ಬಂದರು ಸಮಸ್ಯೆಯಾಗದಂತೆ ಸಹಕಾರ ಕೊಟ್ಟಿದ್ದಾರೆ. ಈ ಇಲಾಖೆಗಳಿಗೆ ಧನ್ಯವಾದ. ಅವರ ಕುಟುಂಬ ಸದಸ್ಯರು ಸಹಕಾರ  ನೀಡಿದ್ದಾರೆ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ ಕುಮಾರ್ ಅವರಿಗು ಹೃದಯಪೂರ್ವಕ ಕೃತಜ್ಞತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.