Omicron Variant: ತಾಂತ್ರಿಕ ಸಲಹಾ ಸಮಿತಿ ಜೊತೆ ಸಿಎಂ ಸಭೆ, ಕರ್ಫ್ಯೂ ಅವಧಿ ಕಡಿತ ಸಾಧ್ಯತೆ.?
ರಾಜ್ಯದಲ್ಲಿ ಕೊರೋನಾ ಸೋಂಕು (Covid 19) ಹೆಚ್ಚಾಗುತ್ತಿದೆ, 3 ನೇ ಅಲೆ ಭೀತಿ ಶುರುವಾಗಿದೆ. ಸೋಂಕು ನಿಯಂತ್ರಣ ಸಂಬಂಧ ಸಿಎಂ ಬೊಮ್ಮಾಯಿ (CM Bommai) ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ನಡೆಸಲಿದ್ಧಾರೆ. ಡಾ. ಸುದರ್ಶನ್ ಬಲ್ಲಾಳ್ ನೇತೃತ್ವದಲ್ಲಿ ತಜ್ಞರ ಸಮಿತಿ ಜೊತೆ ಸಭೆ ನಡೆಸಲಿದ್ದಾರೆ.
ಬೆಂಗಳೂರು (ಜ. 14): ರಾಜ್ಯದಲ್ಲಿ ಕೊರೋನಾ ಸೋಂಕು (Covid 19) ಹೆಚ್ಚಾಗುತ್ತಿದೆ, 3 ನೇ ಅಲೆ ಭೀತಿ ಶುರುವಾಗಿದೆ. ಸೋಂಕು ನಿಯಂತ್ರಣ ಸಂಬಂಧ ಸಿಎಂ ಬೊಮ್ಮಾಯಿ (CM Bommai) ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ನಡೆಸಲಿದ್ಧಾರೆ. ಡಾ. ಸುದರ್ಶನ್ ಬಲ್ಲಾಳ್ ನೇತೃತ್ವದಲ್ಲಿ ತಜ್ಞರ ಸಮಿತಿ ಜೊತೆ ಸಭೆ ನಡೆಸಲಿದ್ದಾರೆ.
News Hour:ಪಾದಯಾತ್ರೆ ಕೈ ಬಿಟ್ಟ ಕಾಂಗ್ರೆಸ್.. ಜನರ ಆರೋಗ್ಯಕ್ಕಾಗಿ ಬದ್ಧ
ಬೆಂಗಳೂರಿನಲ್ಲಿ ಮತ್ತಷ್ಟು ಟಫ್ರೂಲ್ಸ್ ಜಾರಿಯಾಗುವ ಸಾಧ್ಯತೆ ಇದೆ. ಸಾರ್ವಜನಿಕ ವಲಯದಲ್ಲಿ ಕರ್ಫ್ಯೂ ಬಗ್ಗೆ ವಿರೋಧ ವ್ಯಕ್ತವಾಗಿದೆ. ಕರ್ಫ್ಯೂ ಅವಧಿ ಕಡಿತದ ಬಗ್ಗೆ ತಜ್ಞರ ಜೊತೆ ಚರ್ಚಿಸಲಿದ್ದಾರೆ.