Asianet Suvarna News Asianet Suvarna News

ಮೈಸೂರು ದಸರಾ ಉದ್ಘಾಟನೆಗೆ ಎಸ್‌ಎಂಕೆಗೆ ಸಿಎಂ ಆಹ್ವಾನ

ಎಸ್ಎಂಕೆ ನಿವಾಸಕ್ಕೆ ಸಿಎಂ ಬೊಮ್ಮಾಯಿ ತೆರಳಿ ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದಾರೆ. ಸಿಎಂಗೆ  ಪ್ರತಾಪ್ ಸಿಂಹ, ಎಸ್ ಟಿ ಸೋಮಶೇಖರ್ ಸಾಥ್ ನೀಡಿದ್ದಾರೆ. 
 

ಬೆಂಗಳೂರು (ಅ. 02): ಎಸ್ಎಂಕೆ ನಿವಾಸಕ್ಕೆ ಸಿಎಂ ಬೊಮ್ಮಾಯಿ ತೆರಳಿ ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದಾರೆ. ಸಿಎಂಗೆ  ಪ್ರತಾಪ್ ಸಿಂಹ, ಎಸ್ ಟಿ ಸೋಮಶೇಖರ್ ಸಾಥ್ ನೀಡಿದ್ದಾರೆ. 

ಎಲ್ಲಾ ದಾಖಲೆ ಇದ್ರೂ ವಿದ್ಯುತ್ ಕನೆಕ್ಷನ್ ಇಲ್ಲ, ಅಧಿಕಾರಿಗಳಿಗೆ ಇಂಧನ ಸಚಿವರ ವಾರ್ನಿಂಗ್

ಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿಯೂ ಸರಳ ಹಾಗೂ ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗುತ್ತಿದೆ. ದಸರಾ ಕಾರ್ಯಕ್ರಮಗಳು ವರ್ಚುವಲ್‌ ಆಗಿ ಪ್ರಸಾರವಾಗಲಿದೆ. ದಸರಾ ವೆಬ್‌ಸೈಟ್‌, ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ದಸರಾ ಉದ್ಘಾಟನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಜಂಬೂಸವಾರಿ ನೇರಪ್ರಸಾರವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿದ್ದಾರೆ.