ತುರ್ತು ಸಚಿವ ಸಂಪುಟ ಸಭೆ ಕರೆದ ಯಡಿಯೂರಪ್ಪ: ಏ.14 ನಂತ್ರ ಲಾಕ್ ಅಥವಾ ಅನ್ಲಾಕ್.?
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತುರ್ತು ಸಚಿವ ಸಂಪುಟ ಸಭೆಯನ್ನು ಕೆರದಿದ್ದಾರೆ.
ಬೆಂಗಳೂರು, (ಏ.08): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತುರ್ತು ಸಚಿವ ಸಂಪುಟ ಸಭೆ ಕೆರದಿದ್ದಾರೆ.
ಏಪ್ರಿಲ್ 14ರ ನಂತರ ರಾಜ್ಯದಲ್ಲಿ ಲಾಕ್ ಡೌನ್ ಮುಂದುವರೆಸಬೇಕಾ ಅಥವಾ ಬೇಡವಾ ಎನ್ನುವ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತದೆ. ಮತ್ತೊಂದೆಡೆ ಕೊರೋನಾ ಸೋಂಕತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ.
"