Asianet Suvarna News Asianet Suvarna News

ಆಲಮಟ್ಟಿ ಜಲಾಶಯಕ್ಕೆ ಸಿಎಂರಿಂದ ಬಾಗಿನ ಅರ್ಪಣೆ

ಆಲಮಟ್ಟಿ ಜಲಾಶಯಕ್ಕೆ ಸಿಎಂ ಯಡಿಯೂರಪ್ಪ ಭೇಟಿ ನೀಡಿ ಬಾಗಿನ ಅರ್ಪಿಸಿದ್ದಾರೆ. ಸಿಎಂಗೆ ಕಾರಜೋಳ, ಆರ್‌ ಅಶೋಕ್ ಹಾಗೂ ಬೊಮ್ಮಾಯಿ ಜೊತೆಯಾಗಿದ್ದಾರೆ. 

ವಿಜಯಪುರ (ಆ. 25): ಆಲಮಟ್ಟಿ ಜಲಾಶಯಕ್ಕೆ ಸಿಎಂ ಯಡಿಯೂರಪ್ಪ ಭೇಟಿ ನೀಡಿ ಬಾಗಿನ ಅರ್ಪಿಸಿದ್ದಾರೆ. ಸಿಎಂಗೆ ಕಾರಜೋಳ, ಆರ್‌ ಅಶೋಕ್ ಹಾಗೂ ಬೊಮ್ಮಾಯಿ ಜೊತೆಯಾಗಿದ್ದಾರೆ. 

ಸಿಎಂ ಯಡಿಯೂರಪ್ಪ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದಾರೆ. ಪ್ರವಾಹ ಪೀಡಿತ ಸ್ಥಳಗಳ ಬಗ್ಗೆ, ಹಾನಿಯ ಬಗ್ಗೆ ಮಾಹಿತಿ ಪಡೆಯುತ್ತಿದ್ಧಾರೆ. ಏತನ್ಮಧ್ಯೆ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ. 

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಪರೀಕ್ಷೆ; ಸಿಎಂಗೆ ಸಂತ್ರಸ್ತರಿಂದ ಪ್ರತಿಭಟನೆಯ ಬಿಸಿ