Asianet Suvarna News Asianet Suvarna News

ಕೋವಿಡ್19 ಆಸ್ಪತ್ರೆಗಳಲ್ಲಿ ಅವವ್ಯವಸ್ಥೆ ದೂರು: ಅಧಿಕಾರಿಗಳಿಗೆ ಖಡಕ್‌ ಸೂಚನೆ ಕೊಟ್ಟ ಸಿಎಂ

ಕೋವಿಡ್19 ಆಸ್ಪತ್ರೆಗಳಲ್ಲಿ ಅವ್ಯವಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. 

ಬೆಂಗಳೂರು, (ಜೂನ್.23): ಕೋವಿಡ್19 ಆಸ್ಪತ್ರೆಗಳಲ್ಲಿ ಅವ್ಯವಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. 

ಚಿಕಿತ್ಸೆ ಇಲ್ಲ, ಊಟವಿಲ್ಲ: ರಾಜೀವ್ ಗಾಂಧಿ, ವಿಕ್ಟೋರಿಯಾದಲ್ಲಿ ನರಕಯಾತನೆ!

ಈ ವಿಚಾರವಾಗಿ ಅಧಿಕಾರಿಗಳು ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Video Top Stories