Asianet Suvarna News Asianet Suvarna News

ಸಿಎಂ ಬಿಎಸ್‌ವೈ ಡಿಸ್ಚಾರ್ಜ್, ಮೂರು ದಿನದ ಬಳಿಕ ಮಳೆ ಹಾನಿ ಪ್ರದೇಶಗಳಿಗ ಭೇಟಿ

ಕೊರೊನಾ ಸೋಂಕಿನಿಂದಾಗಿ ಕಳೆದ 1 ವಾರದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಯಡಿಯೂರಪ್ಪ ಗುಣಮುಖರಾಗಿದ್ದಾರೆ. 
 

ಬೆಂಗಳೂರು (ಆ. 11): ಕೊರೊನಾ ಸೋಂಕಿನಿಂದಾಗಿ ಕಳೆದ 1 ವಾರದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಯಡಿಯೂರಪ್ಪ ಗುಣಮುಖರಾಗಿದ್ದಾರೆ.  ಆಸ್ಪತ್ರೆಯಿಂದ ಕಾವೇರಿ ನಿವಾಸಕ್ಕೆ ಆಗಮಿಸಿರುವ ಮುಖ್ಯಮಂತ್ರಿಗಳು 3 ದಿನಗಳ ಕಾಲ ಮನೆಯಿಂದಲೇ ಕಾರ್ಯ ನಿರ್ವಹಿಸಲಿದ್ದಾರೆ. ನಂತರ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲು ಚಿಂತನೆ ನಡೆಸಿದ್ದಾರೆ. 

ಕೊರೊನಾದಿಂದ ಗುಣಮುಖರಾದ ಸಿಎಂಗೆ ಎದುರಾದ 2 ಬಹುದೊಡ್ಡ ಸವಾಲುಗಳು