ವೈದ್ಯರ ಸಲಹೆ ಧಿಕ್ಕರಿಸಿ ಸಿಎಂ ಬಿಎಸ್‌ವೈ ಬೆಳಗಾವಿಯಲ್ಲಿ ವೈಮಾನಿಕ ಸಮೀಕ್ಷೆ

ಸಿಎಂಗೆ ವಿಶ್ರಾಂತಿ ಪಡೆದುಕೊಳ್ಳಿ ಎನ್ನುವ ವೈದ್ಯರ ಸಲಹೆಯನ್ನು ದಿಕ್ಕರಿಸಿ ಸಿಎಂ ಪ್ರವಾಸ ಕೈಗೊಂಡಿದ್ದಾರೆ. ‘ಜನರು ಪ್ರವಾಹದಿಂದ ನಲುಗಿರುವಾಗ ನಾನು ಸುಮ್ಮನೆ ಕೂರಲಾಗದು ಎಂದು ಜನರ ಕಷ್ಟಕ್ಕಾಗಿ ಅನಾರೋಗ್ಯವನ್ನೂ ಲೆಕ್ಕಿಸದೇ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ.

Share this Video
  • FB
  • Linkdin
  • Whatsapp

ಬೆಳಗಾವಿ(ಆ.25): ಕೊರೋನಾದಿಂದ ಗುಣಮುಖರಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಪ್ರವಾಹದಿಂದ ತತ್ತರಿಸಿ ಹೋಗಿರುವ ಬೆಳಗಾವಿ ಜಿಲ್ಲೆಯ ವೈಮಾನಿಕ ಸಮೀಕ್ಷೆ ನಡೆಸಲು ಮುಂದಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿಎಂಗೆ ವಿಶ್ರಾಂತಿ ಪಡೆದುಕೊಳ್ಳಿ ಎನ್ನುವ ವೈದ್ಯರ ಸಲಹೆಯನ್ನು ದಿಕ್ಕರಿಸಿ ಸಿಎಂ ಪ್ರವಾಸ ಕೈಗೊಂಡಿದ್ದಾರೆ. ‘ಜನರು ಪ್ರವಾಹದಿಂದ ನಲುಗಿರುವಾಗ ನಾನು ಸುಮ್ಮನೆ ಕೂರಲಾಗದು ಎಂದು ಜನರ ಕಷ್ಟಕ್ಕಾಗಿ ಅನಾರೋಗ್ಯವನ್ನೂ ಲೆಕ್ಕಿಸದೇ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ.

ಅನ್‌ಲಾಕ್‌ -4: ಸೆ. 01 ರಿಂದ ಶಾಲಾ- ಕಾಲೇಜು ಆರಂಭಕ್ಕೆ ಅನುಮತಿ?

ಇದೇ ವೇಳೆ ಸಿಎಂ ಬಿಎಸ್‌ವೈಗೆ ರೈತರ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆಯಿದೆ ಎನ್ನಲಾಗಿದೆ. 2019ರ ಪ್ರವಾಹ ನಷ್ಟದ ಪರಿಹಾರ ನೀಡುವಂತೆ ಹಲವು ರೈತ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Related Video