Asianet Suvarna News Asianet Suvarna News

'ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ ಕೊಡಲು ಸಿಎಂಗೆ ಮನಸ್ಸಿದೆ, ತಾಳ್ಮೆ ಕಳೆದುಕೊಳ್ಳಬೇಡಿ'

ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ ಕೊಡಲು ಸಿಎಂಗೆ ಮನಸ್ಸಿದೆ. ನಾವು ಅದನ್ನು ಮಾಡೋಣ ಅಂತ ಸಿಎಂ ಹೇಳಿದ್ದಾರೆ. ಹಾಗಾಗಿ ಯಾರೂ ತಾಳ್ಮೆ ಕಳೆದುಕೊಳ್ಳಬೇಡಿ  ಎಂದು ಸಚಿವ ಶ್ರೀರಾಮುಲು ದಾವಣಗೆರೆಯಲ್ಲಿಂದು ಹೇಳಿದ್ದಾರೆ. 

ಬೆಂಗಳೂರು (ಫೆ. )9): ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ ಕೊಡಲು ಸಿಎಂಗೆ ಮನಸ್ಸಿದೆ. ನಾವು ಅದನ್ನು ಮಾಡೋಣ ಅಂತ ಸಿಎಂ ಹೇಳಿದ್ದಾರೆ. ಹಾಗಾಗಿ ಯಾರೂ ತಾಳ್ಮೆ ಕಳೆದುಕೊಳ್ಳಬೇಡಿ  ಎಂದು ಸಚಿವ ಶ್ರೀರಾಮುಲು ದಾವಣಗೆರೆಯಲ್ಲಿಂದು ಹೇಳಿದ್ದಾರೆ. 

ಚುನಾವಣೆ ಕಣದಿಂದ ಕೈ ಹಿಂದಕ್ಕೆ: ಬಸವರಾಜ ಹೊರಟ್ಟು ಅವಿರೋಧ ಆಯ್ಕೆ

ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ ಅಂಗವಾಗಿ ಇಂದು ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದ ವಾಲ್ಮೀಕಿ ಪೀಠದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ರಥೋತ್ಸವ ನಡೆಯುತ್ತಿದ್ದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದಾರೆ. ಈ ವೇಳೆ ಸಚಿವ ಶ್ರೀರಾಮುಲು ಮಾಧ್ಯಮದ ಜೊತೆ ಮಾತನಾಡಿದ್ದಾರೆ. 

Video Top Stories