Anti-Conversion Bill: 'ಮದುವೆ ಆಗುವವರಲ್ಲಿ ಲವ್ ಇದ್ಮೇಲೆ ಜಿಹಾದ್ ಏಕೆ ಬರುತ್ತದೆ.'?

ರಾಜ್ಯದಲ್ಲಿ ಮತಾಂತರ ನಿಷೇಧ ಮಸೂದೆ (Anti Conversion Bill ) ಮಂಡನೆ ಬಗ್ಗೆ ಚರ್ಚೆಯಾಗುತ್ತಿದೆ. ಈ ಮಸೂದೆಯನ್ನು ಮಂಡನೆ ಮಾಡಬೇಕೆಂದು ಬಿಜೆಪಿ ಹೇಳಿದರೆ, ಮಸೂದೆ ಮಂಡನೆಯಾದರೆ ನಾವು ಸುಮ್ಮನಿರಲ್ಲ ಹೋರಾಟ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಡಿ. 12): ರಾಜ್ಯದಲ್ಲಿ ಮತಾಂತರ ನಿಷೇಧ ಮಸೂದೆ (Anti Conversion Bill ) ಮಂಡನೆ ಬಗ್ಗೆ ಚರ್ಚೆಯಾಗುತ್ತಿದೆ. ಈ ಮಸೂದೆಯನ್ನು ಮಂಡನೆ ಮಾಡಬೇಕೆಂದು ಬಿಜೆಪಿ ಹೇಳಿದರೆ, ಮಸೂದೆ ಮಂಡನೆಯಾದರೆ ನಾವು ಸುಮ್ಮನಿರಲ್ಲ ಹೋರಾಟ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ. 

Add Asianetnews Kannada as a Preferred SourcegooglePreferred

Religious Conversion: ಮತಾಂತರ ನಿಷೇಧ ಕಾಯ್ದೆ ಮಂಡನೆ ಸುಳಿವು ಬಿಟ್ಟುಕೊಟ್ಟ ಸಿಎಂ ಬೊಮ್ಮಾಯಿ

'ಮದುವೆಯಾಗೋರು ಪ್ರೀತಿ ಇಲ್ಲದೇ ಮದುವೆಯಾಗುತ್ತಾರಾ.? ಲವ್ ಇದ್ದ ಮೇಲೆ ಜಿಹಾದ್ ಯಾಕೆ ಬರುತ್ತದೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ. ಗೂಳಿಹಟ್ಟಿ ಶೇಖರ್ ತಾಯಿ ದೂರು ಕೊಟ್ಟರೆ ತನಿಖೆ ಮಾಡಲಿ. ಬಲವಂತ ಇದ್ರೆ ಪೊಲೀಸರು ಕ್ರಮ ಕೈಗೊಳ್ಳಲಿ. ಆದರೆ ಮಸೂದೆ ಯಾಕೆ ಎಂದು ಇಬ್ರಾಹಿಂ ಹೇಳಿದ್ದಾರೆ. 

Related Video