Asianet Suvarna News Asianet Suvarna News

ಲಾಕ್‌ಡೌನ್ ಆಗುತ್ತಾ.? ಏ. 18 ಕ್ಕೆ ಮಹತ್ವದ ಸಭೆ ಬಳಿಕ ನಿರ್ಧಾರ

ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಿಎಂ ಬಿಎಸ್‌ವೈ ಏಪ್ರಿಲ್ 18, 19 ರಂದು ಸರ್ವಪಕ್ಷಗಳ ಸಭೆ ಕರೆದಿದ್ಧಾರೆ. ಲಾಕ್‌ಡೌನ್ ಬಗ್ಗೆ ಆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. 

ಬೆಂಗಳೂರು (ಏ. 13): ರಾಜ್ಯ ಸರ್ಕಾರಕ್ಕೆ ಲಾಕ್‌ಡೌನ್‌ ಮಾಡಲು ಸುತಾರಾಂ ಇಷ್ಟವಿಲ್ಲ. ಆದರೆ, ಪರಿಸ್ಥಿತಿ ಕೈ ಮೀರಿದರೆ ನಾವೂ ಕೂಡ ಅಸಹಾಯಕರಾಗಬೇಕಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ. ಸುಧಾಕರ್‌ ಹೇಳಿದ್ದಾರೆ.ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಿಎಂ ಬಿಎಸ್‌ವೈ ಏಪ್ರಿಲ್ 18, 19 ರಂದು ಸರ್ವಪಕ್ಷಗಳ ಸಭೆ ಕರೆದಿದ್ಧಾರೆ. ಲಾಕ್‌ಡೌನ್ ಬಗ್ಗೆ ಆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. 

ಕೊರೊನಾ ಕಂಟ್ರೋಲ್‌ಗೆ ಮತ್ತೊಂದೆಜ್ಜೆ ಮುಂದಿಟ್ಟ ಸರ್ಕಾರ!

Video Top Stories