Asianet Suvarna News Asianet Suvarna News

ಆರ್‌ಎಸ್‌ಎಸ್‌ನ್ನು ತಾಲಿಬಾನ್‌ಗೆ ಹೋಲಿಸಿದ ಜಾವೇದ್ ಅಖ್ತರ್ ಹೇಳಿಕೆಗೆ ಶಿವಸೇನೆ ಖಂಡನೆ

ತಾಲಿಬಾನ್‌ಗೆ ಆರ್‌ಎಸ್‌ಎಸ್ ಹೋಲಿಸಿರುವುದು ತಪ್ಪು. ಅಖ್ತರ್ ಮೂಲಭೂತವಾದದ ವಿರುದ್ಧ ಮಾತನಾಡುತ್ತಾರೆ. ನಾವು ಇದನ್ನು ಒಪ್ಪುವುದಿಲ್ಲ ಎಂದು ಶಿವಸೇನೆ ಖಂಡಿಸಿದೆ. 

ಬೆಂಗಳೂರು (ಸೆ. 07): ತಾಲಿಬಾನಿಗಳು ಇಸ್ಲಾಮಿಕ್ ದೇಶವನ್ನು ಬಯಸಿದಂತೆ, ಬಲಪಂಥೀಯರು ಹಿಂದೂ ರಾಷ್ಟ್ರವನ್ನು ಬಯಸುತ್ತಾರೆ. ಅವರೆಲ್ಲರೂ ಸಮಾನ ಮನಸ್ಥಿತಿ ಹೊಂದಿದ್ದಾರೆ ಎಂದು ಚಿತ್ರ ಸಾಹಿತಿ ಜಾವೇದ್ ಅಖ್ತರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದ್ದು, ಅಖ್ತರ್ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. 

ತಾಲಿಬಾನ್‌ಗೆ ಆರ್‌ಎಸ್‌ಎಸ್ ಹೋಲಿಸಿರುವುದು ತಪ್ಪು. ಅಖ್ತರ್ ಮೂಲಭೂತವಾದದ ವಿರುದ್ಧ ಮಾತನಾಡುತ್ತಾರೆ. ನಾವು ಇದನ್ನು ಒಪ್ಪುವುದಿಲ್ಲ ಎಂದು ಶಿವಸೇನೆ ಖಂಡಿಸಿದೆ. 
 

Video Top Stories