ಆರ್ಎಸ್ಎಸ್ನ್ನು ತಾಲಿಬಾನ್ಗೆ ಹೋಲಿಸಿದ ಜಾವೇದ್ ಅಖ್ತರ್ ಹೇಳಿಕೆಗೆ ಶಿವಸೇನೆ ಖಂಡನೆ
ತಾಲಿಬಾನ್ಗೆ ಆರ್ಎಸ್ಎಸ್ ಹೋಲಿಸಿರುವುದು ತಪ್ಪು. ಅಖ್ತರ್ ಮೂಲಭೂತವಾದದ ವಿರುದ್ಧ ಮಾತನಾಡುತ್ತಾರೆ. ನಾವು ಇದನ್ನು ಒಪ್ಪುವುದಿಲ್ಲ ಎಂದು ಶಿವಸೇನೆ ಖಂಡಿಸಿದೆ.
ಬೆಂಗಳೂರು (ಸೆ. 07): ತಾಲಿಬಾನಿಗಳು ಇಸ್ಲಾಮಿಕ್ ದೇಶವನ್ನು ಬಯಸಿದಂತೆ, ಬಲಪಂಥೀಯರು ಹಿಂದೂ ರಾಷ್ಟ್ರವನ್ನು ಬಯಸುತ್ತಾರೆ. ಅವರೆಲ್ಲರೂ ಸಮಾನ ಮನಸ್ಥಿತಿ ಹೊಂದಿದ್ದಾರೆ ಎಂದು ಚಿತ್ರ ಸಾಹಿತಿ ಜಾವೇದ್ ಅಖ್ತರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದ್ದು, ಅಖ್ತರ್ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.
ತಾಲಿಬಾನ್ಗೆ ಆರ್ಎಸ್ಎಸ್ ಹೋಲಿಸಿರುವುದು ತಪ್ಪು. ಅಖ್ತರ್ ಮೂಲಭೂತವಾದದ ವಿರುದ್ಧ ಮಾತನಾಡುತ್ತಾರೆ. ನಾವು ಇದನ್ನು ಒಪ್ಪುವುದಿಲ್ಲ ಎಂದು ಶಿವಸೇನೆ ಖಂಡಿಸಿದೆ.