ಕನಕಪುರ ಬಂಡೆ ಕಿಸೆ ಸೇರಿದ 'ಕೈ' ಸಾರಥ್ಯ?

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಹೆಸರು ಬಹುತೇಕ ಅಧಿಕೃತಗೊಂಡಿದೆ. ಕೈ ಹೈ ಕಮಾಂಡ್‌ನಿಂದ ಅಂತಿಮ ಘೋಷಣೆಯೊಂದೇ ಬಾಕಿ ಉಳಿದಿದೆ ಎನ್ನಲಾಗಿದೆ. ತೆರೆಮರೆಯಲ್ಲಿ ಡಿಕೆಶಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ ಶುರುವಾಗಿದೆ.  
 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 17): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಹೆಸರು ಬಹುತೇಕ ಅಧಿಕೃತಗೊಂಡಿದೆ. ಕೈ ಹೈ ಕಮಾಂಡ್‌ನಿಂದ ಅಂತಿಮ ಘೋಷಣೆಯೊಂದೇ ಬಾಕಿ ಉಳಿದಿದೆ ಎನ್ನಲಾಗಿದೆ. ತೆರೆಮರೆಯಲ್ಲಿ ಡಿಕೆಶಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ ಶುರುವಾಗಿದೆ.

Add Asianetnews Kannada as a Preferred SourcegooglePreferred

ಡಿಕೆಶಿಗೆ ಕೆಪಿಸಿಸಿ ಚುಕ್ಕಾಣಿ ಹಿಂದಿದೆ ಜಾತಿ ಸಮೀಕರಣ: ಅಷ್ಟಕ್ಕೂ ಇದೇ ರಾಜಕಾರಣ!

ಡಿಕೆ ಶಿವಕುಮಾರ್ ಕೆಪಿಸಿಸಿ ಸಾರಥ್ಯ ವಹಿಸಿಕೊಂಡರೇ ರಾಜ್ಯ ಕಾಂಗ್ರೆಸ್‌ಗೆ ಆಗುವ ಲಾಭ- ನಷ್ಟವೇನು? ಎಂಬ ಲೆಕ್ಕಾ ಚಾರ ಶುರುವಾಗಿದೆ. ಅಧಿಕಾರ ವಹಿಸಿಕೊಂಡ ನಂತರ ಪಕ್ಷ ಸಂಘಟನೆಗೆ ಏನೇನು ಮಾಡಬೇಕೆಂದು ಡಿಕೆಶಿ ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆಂಧ್ರ ಸಿಎಂ ಜಗನ್ ರೀತಿಯಲ್ಲಿ ಪಾದಯಾತ್ರೆ ಮಾಡುತ್ತಾರೆ ಎನ್ನಲಾಗಿದೆ. 

ಜನವರಿ 17ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video