ಬಿಜೆಪಿಯವರಿಗೆ ಮನುಷ್ಯತ್ವ ಇಲ್ಲ, ರಾಕ್ಷಸೀ ಪ್ರವೃತ್ತಿ ಇರುವ ತಾಲಿಬಾನಿಗಳು: ಸಿದ್ದರಾಮಯ್ಯ

ಬಿಜೆಪಿಗರು ತಾಲಿಬಾನಿಗಳು ಎಂದು ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
 

Share this Video
  • FB
  • Linkdin
  • Whatsapp

ಬೆಂಗಳೂರು (ಸೆ. 28): ಬಿಜೆಪಿಗರು ತಾಲಿಬಾನಿಗಳು ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. 'ಬಿಜೆಪಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಮನುಷ್ಯತ್ವ ಇಲ್ಲದವರು, ರಾಕ್ಷಸೀ ಪ್ರವೃತ್ತಿ ಇರುವವರು ಅದಕ್ಕೆ ಅವರನ್ನು ತಾಲಿಬಾನ್‌ಗಳು ಎಂದಿದ್ದೇನೆ. ಹಿಟ್ಲರ್ ವಂಶಸ್ಥರು ಎಂದೂ ಅವರನ್ನೂ ಕರೆಯಬಹುದು' ಎಂದಿದ್ಧಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿಂಧಗಿ ಹಾಗೂ ಹಾನಗಲ್ ಕ್ಷೇತ್ರಕ್ಕೆ ಉಪಚುನಾವಣಾ ದಿನಾಂಕ ಘೋಷಣೆ

Related Video