Kalburgi: ಕಾಂಗ್ರೆಸ್ ಸದಸ್ಯತ್ವ ಅಭಿಯಾನ ವೇಳೆ ಕಾರ್ಯಕರ್ತರಿಂದ ಗಲಾಟೆ

ಕಾಂಗ್ರೆಸ್ ಸದಸ್ಯತ್ವ ಅಭಿಯಾನ ವೇಳೆ ಕಾರ್ಯಕರ್ತರಿಂದ ಗಲಾಟೆ ನಡೆದಿದೆ. ಅಫ್ಜಲ್‌ಪುರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ವಾಗ್ವಾದ ನಡೆದಿದೆ. ಶಾಸಕ ಎಂ ವೈ ಪಾಟೀಲ್ ಸಮ್ಮುಖದಲ್ಲೇ ಕಾರ್ಯಕರ್ತರ ಜಟಾಪಟಿ ನಡೆದಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ, 13): ಕಾಂಗ್ರೆಸ್ ಸದಸ್ಯತ್ವ ಅಭಿಯಾನ ವೇಳೆ ಕಾರ್ಯಕರ್ತರಿಂದ ಗಲಾಟೆ ನಡೆದಿದೆ. ಅಫ್ಜಲ್‌ಪುರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ವಾಗ್ವಾದ ನಡೆದಿದೆ. ಶಾಸಕ ಎಂ ವೈ ಪಾಟೀಲ್ ಸಮ್ಮುಖದಲ್ಲೇ ಕಾರ್ಯಕರ್ತರ ಜಟಾಪಟಿ ನಡೆದಿದೆ. ಕೊನೆಗೆ ಮಾಜಿ ಶಾಸಕ ಶರಣಗೌಡ ಪಾಟೀಲ್ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. 

Karnataka Politics:ಜಿಟಿ ದೇವೇಗೌಡ್ರು ಮಗನಿಗೆ ಟಿಕೆಟ್ ಕೇಳಿದ್ದು ನಿಜ: ಸಿದ್ದರಾಮಯ್ಯ

Related Video