Asianet Suvarna News Asianet Suvarna News

ಗುತ್ತಿಗೆ ವೈದ್ಯರಿಗೆ ಗುಡ್‌ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ...!

ಖಾಯಂ ಮಾಡಲು ಮತ್ತು ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದ ಗುತ್ತಿಗೆ ವೈದ್ಯರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ.

ಬೆಂಗಳೂರು, (ಜುಲೈ.07): ಖಾಯಂ ಮಾಡಲು ಮತ್ತು ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದ ಗುತ್ತಿಗೆ ವೈದ್ಯರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ.

ಸೇವೆ ಖಾಯಂಗೊಳಿಸಿ: ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಮುಷ್ಕರ: ಸಾಮೂಹಿಕ ರಾಜೀನಾಮೆ? 

 ಹುದ್ದೆ ಖಾಯಮಾತಿಗೆ ಒತ್ತಾಯಿಸಿ ಗುತ್ತಿಗೆ ವೈದ್ಯರು ಮುಷ್ಕರ ಮಾಡುತ್ತಿದ್ದಾರೆ. ಇದರಿಂದ ಎಚ್ಚೆತ್ತ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಗುತ್ತಿಗೆ ವೈದ್ಯರ ಬೇಡಿಕೆಯನ್ನು ಈಡೇರಿಸಿದ್ದಾರೆ. ಈ ಬಗ್ಗೆ ಸ್ವತಃ ಶ್ರೀರಾಮುಲು ಅವರೇ ಸುವರ್ಣನ್ಯೂಸ್‌ಗೆ ಸ್ಪಷ್ಟನೆ ಕೊಟ್ಟಿದ್ದಾರೆ.