ಭಜರಂಗಿ ಗರ್ಭಗುಡಿಯಲ್ಲಿ ಏಸು ಫೋಟೋ; ಮತಾಂತರಕ್ಕೆ ಕೈ ಜೋಡಿಸಿದ್ರಾ ಅರ್ಚಕ..?
ಮೈಸೂರಿನ ಭಜರಂಗಿ ಗರ್ಭಗುಡಿಯಲ್ಲಿ ಏಸು ಫೋಟೋವನ್ನಿಟ್ಟು ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ದೇವಸ್ಥಾನದ ಅರ್ಚಕರ ವಿರುದ್ಧ ಮತಾಂತರದ ಆರೋಪ ಕೇಳಿ ಬಂದಿದೆ. ಗರ್ಭಗುಡಿಯೊಳಗೆ ಏಸು ಫೋಟೋವನ್ನಿಟ್ಟುಕೊಂಡು ಪೂಜೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಆಗಸ್ಟ್ 5 ರಂದು ರಾಮ ಮಂದಿರ ಮುಹೂರ್ತ ದಿನವೇ ಈ ಘಟನೆ ನಡೆದಿದೆ.
ಮೈಸೂರು (ಆ. 11): ಭಜರಂಗಿ ಗರ್ಭಗುಡಿಯಲ್ಲಿ ಏಸು ಫೋಟೋವನ್ನಿಟ್ಟು ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ದೇವಸ್ಥಾನದ ಅರ್ಚಕರ ವಿರುದ್ಧ ಮತಾಂತರದ ಆರೋಪ ಕೇಳಿ ಬಂದಿದೆ. ಗರ್ಭಗುಡಿಯೊಳಗೆ ಏಸು ಫೋಟೋವನ್ನಿಟ್ಟುಕೊಂಡು ಪೂಜೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಆಗಸ್ಟ್ 5 ರಂದು ರಾಮ ಮಂದಿರ ಮುಹೂರ್ತ ದಿನವೇ ಈ ಘಟನೆ ನಡೆದಿದೆ.
ಕ್ರೈಸ್ತ ಮಿಷನರಿಗಳ ಜೊತೆ ಅರ್ಚಕರು ಕೈ ಜೋಡಿಸಿದ್ರಾ? ಎಂಬ ಆರೋಪ ಕೇಳಿ ಬಂದಿದ್ದು, ದೇವಸ್ಥಾನದ ಪೂಜಾರಿಯನ್ನು ಓಡಿಸಬೇಕು ಎಂಬ ಅಭಿಯಾನ ಶುರುವಾಗಿದೆ. ಇಂತವರನ್ನು ಸುಮ್ಮನೆ ಬಿಡಬಾರದು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೊರೊನಾ ಹೆಸರಲ್ಲಿ ಮತಾಂತರ: ಕ್ರೈಸ್ತ ಮಿಷನರಿ ಸದಸ್ಯರಿಗೆ ಬಿಸಿ ಮುಟ್ಟಿಸಿದ ಗ್ರಾಮಸ್ಥರು