Asianet Suvarna News Asianet Suvarna News

ಐಟಿ ಅಧಿಕಾರಿಗಳ ವಿರುದ್ಧ ರಮೇಶ್ ಕುಟುಂಬದಿಂದ ದೂರು

ಮಾಜಿ ಡಿಸಿಎಂ ಪರಮೇಶ್ವರ್ ಆಪ್ತ ರಮೇಶ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಐಟಿ ಅಧಿಕಾರಿಗಳ ವಿರುದ್ಧ ರಮೇಶ್ ಕುಟುಂಬ ದೂರು ನೀಡಿದೆ. ಜ್ಞಾನ ಭಾತಿ ಪೊಲೀಸರು ಪ್ರಾಥಮಿಕ ಹಂತದ ತನಿಖೆ ಶುರು ಮಾಡಿದ್ದಾರೆ. ಒಂದು ವೇಳೆ ಆರೋಪ ಸಾಬೀತಾದರೆ ಮಾತ್ರ ಐಟಿಗೆ ನೋಟಿಸ್ ನೀಡಲಾಗುತ್ತದೆ. ಮರಣೋತ್ತರ ಪರೀಕ್ಷೆಗಾಗಿ ಜ್ಞಾನ ಭಾರತಿ ಪೊಲೀಸರು ಕಾಯುತ್ತಿದ್ದಾರೆ. 

ಮಾಜಿ ಡಿಸಿಎಂ ಪರಮೇಶ್ವರ್ ಆಪ್ತ ರಮೇಶ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಐಟಿ ಅಧಿಕಾರಿಗಳ ವಿರುದ್ಧ ರಮೇಶ್ ಕುಟುಂಬ ದೂರು ನೀಡಿದೆ. ಜ್ಞಾನ ಭಾತಿ ಪೊಲೀಸರು ಪ್ರಾಥಮಿಕ ಹಂತದ ತನಿಖೆ ಶುರು ಮಾಡಿದ್ದಾರೆ. ಒಂದು ವೇಳೆ ಆರೋಪ ಸಾಬೀತಾದರೆ ಮಾತ್ರ ಐಟಿಗೆ ನೋಟಿಸ್ ನೀಡಲಾಗುತ್ತದೆ. ಮರಣೋತ್ತರ ಪರೀಕ್ಷೆಗಾಗಿ ಜ್ಞಾನ ಭಾರತಿ ಪೊಲೀಸರು ಕಾಯುತ್ತಿದ್ದಾರೆ. 

Video Top Stories