
ರಾಜ್ಯದಲ್ಲಿ ಕೊರೋನಾ 3ನೇ ಅಲೆ ಎಚ್ಚರಿಕೆ : ವಕ್ಕರಿಸಲಿದೆ ಮಾರಿ
ರಾಜ್ಯದಲ್ಲಿ ಈಗ ಮತ್ತೆ ಕೊಂಚ ಮಟ್ಟಿಗೆ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿವೆ. ಈಗಾಗಲೇ ನೆರೆ ರಾಜ್ಯಗಳಲ್ಲಿಯೂ ಕೊರೋನ ಪ್ರಕರಣಗಳು ಹೆಚ್ಚುತ್ತಲೇ ಇದ್ದು ಆತಂಕ ಎದುರಾಗಿದೆ.ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದ್ದು, ಮೂರನೆ ಅಲೆ ನೆರೆ ರಾಜ್ಯಗಳನ್ನು ಅವಲಂಬಿಸಿದೆ. ಅಕ್ಟೋಬರ್ ಆಸುಪಾಸಿನಲ್ಲೇ ಪ್ರಕರಣಗಳು ಹೆಚ್ಚಿ ಮೂರನೆ ಅಲೆ ಅಪ್ಪಳಿಸುವ ಸಾಧ್ಯತೆ ಬಗ್ಗೆ ತಿಳಿಸಿದ್ದಾರೆ.
ಬೆಂಗಳೂರು (ಜು.30): ರಾಜ್ಯದಲ್ಲಿ ಈಗ ಮತ್ತೆ ಕೊಂಚ ಮಟ್ಟಿಗೆ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿವೆ. ಈಗಾಗಲೇ ನೆರೆ ರಾಜ್ಯಗಳಲ್ಲಿಯೂ ಕೊರೋನ ಪ್ರಕರಣಗಳು ಹೆಚ್ಚುತ್ತಲೇ ಇದ್ದು ಆತಂಕ ಎದುರಾಗಿದೆ.
Add Asianetnews Kannada as a Preferred Source

ಕೋವ್ಯಾಕ್ಸಿನ್ಗೆ ತಪ್ಪದ ಪರದಾಟ..!
ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದ್ದು, ಮೂರನೆ ಅಲೆ ನೆರೆ ರಾಜ್ಯಗಳನ್ನು ಅವಲಂಬಿಸಿದೆ. ಅಕ್ಟೋಬರ್ ಆಸುಪಾಸಿನಲ್ಲೇ ಪ್ರಕರಣಗಳು ಹೆಚ್ಚಿ ಮೂರನೆ ಅಲೆ ಅಪ್ಪಳಿಸುವ ಸಾಧ್ಯತೆ ಬಗ್ಗೆ ತಿಳಿಸಿದ್ದಾರೆ.