ಕೋವಿಡ್‌ ಪಾಸಿಟಿವ್ ಬಂದಾಕ್ಷಣ ಹೆದರುವ ಅಗತ್ಯವಿಲ್ಲ; ಕೊರೊನಾ ಗೆದ್ದವರ ಅನುಭವದ ಮಾತಿದು!

ಕೊರೊನಾ ಸೊಂಕು ತಗುಲಿತು ಎಂದಾಕ್ಷಣ ಆತಂಕ, ಗಾಬರಿಯಾಗುವುದು ಸಹಜ. ಜೀವನವೇ ಮುಗಿದು ಹೋಯಿತೇನೋ ಎಂದೆನಿಸುತ್ತದೆ. ನಕಾರಾತ್ಮಕ ಯೋಚನೆಗಳು ಮನಸ್ಸಿಗೆ ಬರುತ್ತದೆ. ಆದರೆ ಭಯಪಡುವ ಅಗತ್ಯವಿಲ್ಲ. ಸರಿಯಾದ ಮುನ್ನೆಚ್ಚರಿಕೆ, ಒಳ್ಳೆಯ ಆಹಾರ, ಸಕಾರಾತ್ಮಕ ಯೋಚನೆಯಿಂದ ಬಹುಬೇಗ ಗುಣಮುಖರಾಗಬಹುದು ಎಂಬುದು ಕೊರೊನಾ ಗೆದ್ದವರ ಅನುಭವದ ಮಾತು. ಕೊರೊನಾ ಗೆದ್ದು ಬಂದವರ ಅನುಭವದ ಮಾತುಗಳು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 22): ಕೊರೊನಾ ಸೊಂಕು ತಗುಲಿತು ಎಂದಾಕ್ಷಣ ಆತಂಕ, ಗಾಬರಿಯಾಗುವುದು ಸಹಜ. ಜೀವನವೇ ಮುಗಿದು ಹೋಯಿತೇನೋ ಎಂದೆನಿಸುತ್ತದೆ. ನಕಾರಾತ್ಮಕ ಯೋಚನೆಗಳು ಮನಸ್ಸಿಗೆ ಬರುತ್ತದೆ. ಆದರೆ ಭಯಪಡುವ ಅಗತ್ಯವಿಲ್ಲ. ಸರಿಯಾದ ಮುನ್ನೆಚ್ಚರಿಕೆ, ಒಳ್ಳೆಯ ಆಹಾರ, ಸಕಾರಾತ್ಮಕ ಯೋಚನೆಯಿಂದ ಬಹುಬೇಗ ಗುಣಮುಖರಾಗಬಹುದು ಎಂಬುದು ಕೊರೊನಾ ಗೆದ್ದವರ ಅನುಭವದ ಮಾತು. ಕೊರೊನಾ ಗೆದ್ದು ಬಂದವರ ಅನುಭವದ ಮಾತುಗಳು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಲಕ್ಷಣವೇ ಇಲ್ಲದೇ 18 ಕೋಟಿ ಮಂದಿಗೆ ಬಂದು ಹೋಗಿದೆ ಕೊರೊನಾ; ಏನಿದು ಚಮತ್ಕಾರ?

Related Video