Asianet Suvarna News Asianet Suvarna News

ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಹೋದ ಕೊರೊನಾ ವಾರಿಯರ್ಸ್‌ ಮೇಲೆ ಕಲ್ಲು ತೂರಾಟ

ಜನರನ್ನು ರಕ್ಷಿಸುವ ವಾರಿಯರ್ಸ್‌ಗೆ ರಕ್ಷಣೆ ಎಂಬುದು ಪದೇ ಪದೇ ಸಾಬೀತಾಗುತ್ತಿದೆ. ಕಲಬುರ್ಗಿಯಲ್ಲಿ ಕೊರೊನಾ ವಾರಿಯರ್ಸ್‌ ಮೇಲೆ ಹಲ್ಲೆ ನಡೆದಿದೆ. ಇಲ್ಲಿನ ಕಮಲಾಪುರ ತಾಲೂಕಿನ ಮರಮಂಚಿ ತಾಂಡಾದ ಜನ ಆಶಾ ಕಾರ್ಯಕರ್ತೆಯರು, ವೈದ್ಯರ ಮೇಲೆಹಲ್ಲೆ ನಡೆಸಿದ್ದಾರೆ. 
 

ಬೆಂಗಳೂರು (ಜೂ. 15): ಜನರನ್ನು ರಕ್ಷಿಸುವ ವಾರಿಯರ್ಸ್‌ಗೆ ರಕ್ಷಣೆ ಎಂಬುದು ಪದೇ ಪದೇ ಸಾಬೀತಾಗುತ್ತಿದೆ. ಕಲಬುರ್ಗಿಯಲ್ಲಿ ಕೊರೊನಾ ವಾರಿಯರ್ಸ್‌ ಮೇಲೆ ಹಲ್ಲೆ ನಡೆದಿದೆ. ಇಲ್ಲಿನ ಕಮಲಾಪುರ ತಾಲೂಕಿನ ಮರಮಂಚಿ ತಾಂಡಾದ ಜನ ಆಶಾ ಕಾರ್ಯಕರ್ತೆಯರು, ವೈದ್ಯರ ಮೇಲೆಹಲ್ಲೆ ನಡೆಸಿದ್ದಾರೆ. 

ಹೆಚ್ಚಿದ ಕೊರೋನಾರ್ಭಟ: ಬೆದರಿದ ಬೆಂಗಳೂರು..!

ಮರಮಂಚಿ ಗ್ರಾಮದಲ್ಲಿ 15 ಮಂದಿಗೆ ಕೊರೊನಾ ಪಾಸಿಟೀವ್ ಬಂದಿದೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಅಧಿಕಾರಿಗಳು ಬಂದಿದ್ದರು. ಅವರ ಮೇಲೆ ತಾಂಡಾದ ಜನ ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!