News Hour ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ, ಬದ್ಧ ವೈರಿಗಳ ಗುಪ್ತ್-ಗುಪ್ತ್ ಮಾತುಕತೆ

 ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ತಂದಿರುವ ಕಠಿಣ ಕ್ರಮಗಳಲ್ಲಿ ವೀಕೆಂಡ್ ಕರ್ಫ್ಯೂ ಒಂದು. ಇದು ಕಳೆದ ಎರಡು ವಾರದಿಂದ ಜಾರಿಯಲ್ಲಿದೆ. ಮೂರನೇ ವಾರಕ್ಕೆ ಇದನ್ನು ಮುಗಿಸಿಬಿಡಿ ಎನ್ನುವ ಕೂಗು ಕೇಳಿಬರುತ್ತಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ಜ.20): ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ತಂದಿರುವ ಕಠಿಣ ಕ್ರಮಗಳಲ್ಲಿ ವೀಕೆಂಡ್ ಕರ್ಫ್ಯೂ ಒಂದು. ಇದು ಕಳೆದ ಎರಡು ವಾರದಿಂದ ಜಾರಿಯಲ್ಲಿದೆ. ಮೂರನೇ ವಾರಕ್ಕೆ ಇದನ್ನು ಮುಗಿಸಿಬಿಡಿ ಎನ್ನುವ ಕೂಗು ಕೇಳಿಬರುತ್ತಿದೆ. 

Add Asianetnews Kannada as a Preferred SourcegooglePreferred

ಕೊರೋನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಆದ್ರೆ, ರಾಜ್ಯಾದ್ಯಂತ ಆಸ್ಪತ್ರೆ ದಾಖಲಾತಿ ತುಂಬ ಕಡಿಮೆ ಇದೆ ಎನ್ನುವುದು ಸಮಧಾನಕರ ಸಂಗತಿ. 

Coronavirus ಕೊರೋನಾ ಹೆಚ್ಚಳ, ಶಾಲಾ-ಕಾಲೇಜು ಬಂದ್ ಮಾಡುವಂತೆ ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

ಇದರ ಮಧ್ಯೆ ರಾಜ್ಯದಲ್ಲಿ ಶೀತ, ಕೆಮ್ಮು ಹೆಚ್ಚಾಗಿದೆ. ಈ ಕೊರೋನಾ ಆತಂಕದ ಮಧ್ಯೆ ರಾಜ್ಯ ರಾಜಕಾರಣದಲ್ಲೊಂದು ಮಹತ್ವದ ಬೆಳವಣಿಗೆಯಾಗಿದೆ. ಅಂದು ಬದ್ಧ ವೈರಿಗಳು ಇದೀಗ ಒಂದಾಗಿ ಸೀಕ್ರೆಟ್ ಮಾತುಕತೆ ನಡೆಸಿದ್ದಾರೆ.

Related Video