Asianet Suvarna News Asianet Suvarna News

ಕೊರೋನಾ ಆತಂಕದ ನಡುವೆ ಕರ್ನಾಟಕ ಕೊಂಚ ನಿರಾಳ..!

ಕೊರೋನಾ ಕರ್ನಾಟಕದಲ್ಲಿ ಹಬ್ಬುತ್ತಿರುವ ವೇಗ ಕಮ್ಮಿ ಎನ್ನುವ ತುಸು ನೆಮ್ಮದಿಯ ಸುದ್ದಿ ರಾಜ್ಯದ ಜನರಿಗೆ ಸಿಕ್ಕಿದೆ. ಕೊರೋನಾ ಸೋಂಕು ದ್ವಿಗುಣಗೊಳ್ಳುವ ವಿಚಾರದಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದೆ. ಆನಂತರದ ಸ್ಥಾನದಲ್ಲಿ ತೆಲಂಗಾಣ ಹಾಗೂ ರಾಜಸ್ಥಾನಗಳು ಮೊದಲ 3 ಸ್ಥಾನಗಳನ್ನು ಹಂಚಿಕೊಂಡಿವೆ.

ಬೆಂಗಳೂರು(ಏ.12): ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿರುವ ಕೊರೋನಾ ವೈರಸ್, ಭಾರತದಲ್ಲೂ ನಿಧಾನವಾಗಿ ತನ್ನ ಬೇರೂರಲು ಆರಂಭಿಸಿದೆ. ಆದರೆ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಸಮಾಧಾನಪಟ್ಟುಕೊಳ್ಳುವಂತಹ ಸುದ್ದಿಯೊಂದು ಇದೀಗ ಹೊರಬಿದ್ದಿದೆ.

"

ಮಹಾರಾಷ್ಟ್ರದಲ್ಲಿ 1700ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ..!

ಕೊರೋನಾ ಕರ್ನಾಟಕದಲ್ಲಿ ಹಬ್ಬುತ್ತಿರುವ ವೇಗ ಕಮ್ಮಿ ಎನ್ನುವ ತುಸು ನೆಮ್ಮದಿಯ ಸುದ್ದಿ ರಾಜ್ಯದ ಜನರಿಗೆ ಸಿಕ್ಕಿದೆ. ಕೊರೋನಾ ಸೋಂಕು ದ್ವಿಗುಣಗೊಳ್ಳುವ ವಿಚಾರದಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದೆ. ಆನಂತರದ ಸ್ಥಾನದಲ್ಲಿ ತೆಲಂಗಾಣ ಹಾಗೂ ರಾಜಸ್ಥಾನಗಳು ಮೊದಲ 3 ಸ್ಥಾನಗಳನ್ನು ಹಂಚಿಕೊಂಡಿವೆ.

ಕೊರೋನಾ ವೈರಸ್‌ಗೆ ಮತ್ತೊಬ್ಬ ಖ್ಯಾತ ಚಿತ್ರನಟಿ ಹಿಲರಿ ಹೀತ್ ಬಲಿ!

ಇನ್ನು ಕರ್ನಾಟಕದ ವಿಚಾರಕ್ಕೆ ಬಂದರೆ, ಸೋಂಕು ದ್ವಿಗುಣವಾಗುವ ಸ್ಪೀಡ್‌ನಲ್ಲಿ ಕರ್ನಾಟಕ 10ನೇ ಸ್ಥಾನದಲ್ಲಿದೆ. ಹಾಗಂತ ಮನೆಯಿಂದ ಹೊರಬರಬೇಡಿ, ಸಾಮಾಜಿಕ ಅಂತರವನ್ನು ಮರೆಯದಿರಿ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

Video Top Stories