Asianet Suvarna News Asianet Suvarna News

ಕೊರೋನಾ ಬಗ್ಗೆ ಆತಂಕಕಾರಿ ಮಾಹಿತಿ ನೀಡಿದ ಸಚಿವ ಅಶೋಕ್

ಕೊರೋನಾ ಯಾವಾಗ ಕಡಿಮೆಯಾಗುತ್ತೋ ಅಂತ ಜನರು ಕಾಯುತ್ತಿದ್ದಾರೆ. ಇದರ ಮಧ್ಯೆ ಕಂದಾಯ ಸಚಿವ ಆರ್. ಅಶೋಕ್ ಆತಂಕಕಾರಿ ಮಾಹಿತಿಯನ್ನು ನೀಡಿದ್ದಾರೆ. 

ಮಂಡ್ಯ, (ಜುಲೈ.06): ಕೊರೋನಾ ಮಾಹಾಮಾರಿಯಿಂದ ಇಡೀ ಜಗತ್ತೆ ಕಂಗೆಟ್ಟಿದೆ. ಕರ್ನಾಟಕದ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ. ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ.

ಸೋಂಕು ಸಮುದಾಯಕ್ಕೆ ಹರಡಿಲ್ಲ: ಡಿಸಿಎಂ ಸಿ.ಎನ್‌. ಅಶ್ವತ್ಥ್ ನಾರಾಯಣ ಸ್ಪಷ್ಟನೆ 

ಇನ್ನು ಕೊರೋನಾ ಯಾವಾಗ ಕಡಿಮೆಯಾಗುತ್ತೋ ಅಂತ ಜನರು ಕಾಯುತ್ತಿದ್ದಾರೆ. ಇದರ ಮಧ್ಯೆ ಕಂದಾಯ ಸಚಿವ ಆರ್. ಅಶೋಕ್ ಆತಂಕಕಾರಿ ಮಾಹಿತಿಯನ್ನು ನೀಡಿದ್ದಾರೆ. 

Video Top Stories