Asianet Suvarna News Asianet Suvarna News

ಮಳೆಗಾಲದಲ್ಲಿ ಅತಿಯಾಗಲಿದೆ ಕೊರೋನಾ ಅಬ್ಬರ; ವೈದ್ಯಕೀಯ ಸಚಿವರು ನೀಡಿದ್ರು ಎಚ್ಚರ!

ತಜ್ಞ ವೈದ್ಯರ ಪ್ರಕಾರವೇ ಮೇ ಅಂತ್ಯ ಹಾಗೂ ಜೂನ್ ತಿಂಗಳಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಅತಿಯಾಗಿದೆ. ಇದೀಗ ಮಳೆಗಾಲ ಆರಂಭವಾಗಿದೆ. ಪ್ರತಿಯೊಬ್ಬರು ಅತೀವ ಎಚ್ಚರಿಕೆಯಿಂದ ಇರಬೇಕು. ಇಲ್ಲವಾದಲ್ಲಿ ಕೊರೋನಾ ಎಲ್ಲೆಡೆ ಹಬ್ಬಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಸಿದ್ದಾರೆ.
 

ಬೆಂಗಳೂರು(ಜೂ.12): ತಜ್ಞ ವೈದ್ಯರ ಪ್ರಕಾರವೇ ಮೇ ಅಂತ್ಯ ಹಾಗೂ ಜೂನ್ ತಿಂಗಳಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಅತಿಯಾಗಿದೆ. ಇದೀಗ ಮಳೆಗಾಲ ಆರಂಭವಾಗಿದೆ. ಪ್ರತಿಯೊಬ್ಬರು ಅತೀವ ಎಚ್ಚರಿಕೆಯಿಂದ ಇರಬೇಕು. ಇಲ್ಲವಾದಲ್ಲಿ ಕೊರೋನಾ ಎಲ್ಲೆಡೆ ಹಬ್ಬಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಸಿದ್ದಾರೆ.