
Cover Story Impact: ರಾಯಚೂರು ವಸತಿ ಯೋಜನೆಯಲ್ಲಿ ಅವ್ಯವಹಾರ, ತನಿಖೆ ಚುರುಕು
ರಾಯಚೂರು ವಸತಿ ಯೋಜನೆಯಲ್ಲಿ ಭಾರೀ ಅವ್ಯವಹಾರ ಪ್ರಕರಣ ಸಂಬಂಧ ಕವರ್ ಸ್ಟೋರಿ ವರದಿ ಬಿಗ್ ಇಂಪ್ಯಾಕ್ಟ್ ಮಾಡಿದೆ. ಕವರ್ ಸ್ಟೋರಿ ಬಳಿಕ ಎಚ್ಚೆತ್ತ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಬೆಂಗಳೂರು (ನ. 21): ರಾಯಚೂರು (Raichur) ವಸತಿ ಯೋಜನೆಯಲ್ಲಿ ಭಾರೀ ಅವ್ಯವಹಾರ ಪ್ರಕರಣ ಸಂಬಂಧ ಕವರ್ ಸ್ಟೋರಿ (Cover story) ವರದಿ ಬಿಗ್ ಇಂಪ್ಯಾಕ್ಟ್ ಮಾಡಿದೆ. ಕವರ್ ಸ್ಟೋರಿ ಬಳಿಕ ಎಚ್ಚೆತ್ತ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
Add Asianetnews Kannada as a Preferred Source

ಸಿಂಧನೂರು ತಾಲೂಕು ರೌಂಡಗುಂದಾ ಗ್ರಾ ಪಂ ವ್ಯಾಪ್ತಿಯಲ್ಲಿ ಅವ್ಯವಹಾರ ನಡೆದಿತ್ತು. ನೋಡಲ್ ಟೀ 3 ಹಂತದಲ್ಲಿ ತನಿಖೆ ನಡೆಸಿತ್ತು. ತನಿಖೆಯಲ್ಲಿ ಅವ್ಯವಹಾರ ಸಾಬೀತಾಗಿದೆ. ರೌಂಡಗುಂದಾ ಪ್ರಭಾರಿ ಪಿಡಿಒ ವೀರಭದ್ರಪ್ಪ ವಿರುದ್ಧ ದೂರು ದಾಖಲಾಗಿದೆ. ದುರ್ಬಳಕೆ ಆಗಿರುವ 6 ಲಕ್ಷ 59 ಸಾವಿರ ಸರ್ಕಾರದ ಹಣ ವಸೂಲಿಗೆ ಆದೇಶಿಸಿದ್ದಾರೆ.