Asianet Suvarna News Asianet Suvarna News

ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚಳ; ಸಾವು ಇಳಿಕೆ..!

ಕರ್ನಾಟಕದಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ಜುಲೈ ತಿಂಗಳಲ್ಲಿ ಸಾವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಆದರೆ ಆಗಸ್ಟ್‌ನಲ್ಲಿ ಸೋಂಕು ಹೆಚ್ಚಳವಾಗಿದೆ. ಸಾವಿನ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 592 ಜನರು ಮಹಾಮಾರಿಗೆ ಬಲಿಯಾಗಿದ್ದರು. ಆಗಸ್ಟ್ 1 ರಿಂದ 14 ರವರೆಗೆ 1403 ಮಂದಿ ಸಾವನ್ನಪ್ಪಿದ್ದಾರೆ. ಒಂದು ಸಮಾಧಾನದ ಸಂಗತಿ ಎಂದರೆ ಸಾವಿನ ಸಂಖ್ಯೆ ಇಳಿಕೆಯಾಗಿರುವುದು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಆ. 16): ಕರ್ನಾಟಕದಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ಜುಲೈ ತಿಂಗಳಲ್ಲಿ ಸಾವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಆದರೆ ಆಗಸ್ಟ್‌ನಲ್ಲಿ ಸೋಂಕು ಹೆಚ್ಚಳವಾಗಿದೆ. ಸಾವಿನ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 592 ಜನರು ಮಹಾಮಾರಿಗೆ ಬಲಿಯಾಗಿದ್ದರು. ಆಗಸ್ಟ್ 1 ರಿಂದ 14 ರವರೆಗೆ 1403 ಮಂದಿ ಸಾವನ್ನಪ್ಪಿದ್ದಾರೆ. ಒಂದು ಸಮಾಧಾನದ ಸಂಗತಿ ಎಂದರೆ ಸಾವಿನ ಸಂಖ್ಯೆ ಇಳಿಕೆಯಾಗಿರುವುದು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!