
ಹಾಕಿದ್ದು ಲಕ್ಷಾಂತರ ರೂ, ಕೊಳ್ಳುವವರಿಲ್ಲದೇ ಕಲ್ಲಂಗಡಿ ಬೆಳೆದ ರೈತ ಕಂಗಾಲು
ಒಂದೆಡೆ ಕೊರೊನಾ ಸಂಕಷ್ಟ, ಇನ್ನೊಂದೆಡೆ ಬೆಳೆದ ಬೆಳೆಯನ್ನು ಕೇಳುವವರಿಲ್ಲದೇ ರೈತರು ಕಂಗಾಲಾಗುತ್ತಿದ್ದಾರೆ. ಕಲ್ಲಂಗಡಿ ಬೆಳೆದ ವಿಜಯಪುರ ರೈತರೊಬ್ಬರು ಲಕ್ಷಾಂತರ ರೂ ನಷ್ಟ ಅನುಭವಿಸಿದ್ಧಾರೆ.
ಬೆಂಗಳೂರು (ಮೇ. 29): ಒಂದೆಡೆ ಕೊರೋನಾ ಸಂಕಷ್ಟ, ಇನ್ನೊಂದೆಡೆ ಬೆಳೆದ ಬೆಳೆಯನ್ನು ಕೇಳುವವರಿಲ್ಲದೇ ರೈತರು ಕಂಗಾಲಾಗುತ್ತಿದ್ದಾರೆ. ವಿಜಯಪುರ ಜಿಲ್ಲೆಯ ಹೊನ್ನುಟಗಿ ಗ್ರಾಮದ ರೈತ ಬೀಮನಗೌಡ ಪಾಟೀಲ್, ನಾಲ್ಕೈದು ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದಿದ್ದರು. ಸುಮಾರು 4 ಲಕ್ಷ ರೂ ಖರ್ಚು ಮಾಡಿದ್ದರು. ಲಾಕ್ಡೌನ್ನಿಂದ ಕಲ್ಲಂಗಡಿ ಮಾರಾಟವಾಗದೇ, ಕೊನೆಗೆ ಅವರೇ ಕಿತ್ತು ಹಾಕಿದ್ದಾರೆ. ಬಸನಗೌಡ ಪಾಟೀಲರ ಜೊತೆ ನಮ್ಮ ಪ್ರತಿನಿಧಿ ಮಾತನಾಡಿದ್ಧಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ತಾಯಿ ಕೋವಿಡ್ ಕೇರ್ ಸೆಂಟರ್ನಲ್ಲಿ ಎದೆಹಾಲಿಲ್ಲದೇ 10 ತಿಂಗಳ ಹಸುಗೂಸು ಕಂಗಾಲು