ರಾಜ್ಯಕ್ಕೆ ಮಹಾ, ಕೇರಳದಿಂದ ಕೊರೊನಾ ಕಂಟಕ, ಗಡಿಗಳಲ್ಲಿ ತಪಾಸಣೆಯೇ ಇಲ್ಲ..!

ಕೊರೊನಾ ಮುಕ್ತವಾಗುತ್ತಿದ್ದ ಕರ್ನಾಟಕಕ್ಕೆ ಮತ್ತೆ ಕೊರೊನಾ ಆತಂಕ ಎದುರಾಗಿದೆ. ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳು ಕಂಟಕವಾಗುತ್ತಿದೆ. ಮಹಾರಾಷ್ಟ್ರದಲ್ಲಿ ದಿನಕ್ಕೆ 3 ಸಾವಿರಕ್ಕೂ ಹೆಚ್ಚು ಪಾಸಿಟಿವ್ ಕೇಸ್, ಕೇರಳದಲ್ಲಿ ಪ್ರತಿನಿತ್ಯ  4 ಸಾವಿರಕ್ಕೂ ಹೆಚ್ಚು ಮಂದಿಗೆ ವೈರಸ್ ಅಟ್ಯಾಕ್ ಆಗುತ್ತಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 18): ಕೊರೊನಾ ಮುಕ್ತವಾಗುತ್ತಿದ್ದ ಕರ್ನಾಟಕಕ್ಕೆ ಮತ್ತೆ ಕೊರೊನಾ ಆತಂಕ ಎದುರಾಗಿದೆ. ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳು ಕಂಟಕವಾಗುತ್ತಿದೆ. ಮಹಾರಾಷ್ಟ್ರದಲ್ಲಿ ದಿನಕ್ಕೆ 3 ಸಾವಿರಕ್ಕೂ ಹೆಚ್ಚು ಪಾಸಿಟಿವ್ ಕೇಸ್, ಕೇರಳದಲ್ಲಿ ಪ್ರತಿನಿತ್ಯ 4 ಸಾವಿರಕ್ಕೂ ಹೆಚ್ಚು ಮಂದಿಗೆ ವೈರಸ್ ಅಟ್ಯಾಕ್ ಆಗುತ್ತಿದೆ. ಈಗಾಗಲೇ ಕಾವಲ್ ಭೈರಸಂದ್ರದಲ್ಲಿ 40 ವಿದ್ಯಾರ್ಥಿಗಳಿಗೆ ಕೇರಳ ಸೋಂಕು ತಗುಲಿದೆ. ಇಷ್ಟಾದರೂ ಕೇರಳದಿಂದ, ಕರ್ನಾಟಕಕ್ಕೆ ಬರುವವರಿಗೆ ಗಡಿಗಳಲ್ಲಿ ತಪಾಸಣೆಯೇ ಇಲ್ಲ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

News Hour : ರಾಮಮಂದಿರ ದೇಣಿಗೆ ದಂಗಲ್, ಒಕ್ಕಲಿಗ ಮೀಸಲಾತಿಇ, ಬಿಪಿಎಲ್ ಕಾರ್ಡ್ ಹಗರಣ

Related Video