ಮನೆಯವರಿಗೆ ಕೊರೊನಾ ಬರುತ್ತದೆಂದು ಹೆದರಿ ನಿವೃತ್ತ ಉಪತಹಶೀಲ್ದಾರ್ ಆತ್ಮಹತ್ಯೆ

- ಮನೆಯವರಿಗೆ ಕೊರೊನಾ ಬರುತ್ತೆ ಅಂತ ತರಿಕೆರೆಯಲ್ಲಿ ನಿವೃತ್ತ ಉಪತಹಶೀಲ್ದಾರ್ ಆತ್ಮಹತ್ಯೆ - ತರಿಕೆರೆಯಲ್ಲಿ ಈ ಘಟನೆ - ನಿವೃತ್ತ ಉಪತಹಶೀಲ್ದಾರ್ ಸೋಮನಾಯಕ್ ಆತ್ಮಹತ್ಯೆ

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 10): ಮನೆಯವರಿಗೆ ಕೊರೊನಾ ಬರುತ್ತೆ ಅಂತ ತರಿಕೆರೆಯಲ್ಲಿ ನಿವೃತ್ತ ಉಪತಹಶೀಲ್ದಾರ್ ಸೋಮನಾಯಕ್ ಎಂಬುವವರು ಕಾರಿನಲ್ಲಿ ಶೂಟ್ ಮಾಡಿಕೊಂಡಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಕೊರೊನಾ ಹುಟ್ಟಿಸಿರುವ ಭಯ ಯಾವ ರೀತಿ ಎಂದು ಇದರಲ್ಲೇ ಅರ್ಥವಾಗುತ್ತದೆ. 

Add Asianetnews Kannada as a Preferred SourcegooglePreferred

ಕೊರೊನಾ ತುರ್ತು ಚಿಕಿತ್ಸೆಗೆ ಬಂತು ದೇಶೀ ಔಷಧ, ಭರವಸೆ ಮೂಡಿಸಿದೆ '2ಡಿಜಿ' ಸಂಜೀವಿನಿ

Related Video