Asianet Suvarna News Asianet Suvarna News

ರಾಜ್ಯದಲ್ಲಿ ಕೊರೋನಾ ಸ್ಫೋಟ ಗ್ಯಾರಂಟಿ..!

ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಡೆಡ್ಲಿ ವೈರಸ್ ಅಟ್ಟಹಾಸ ಇನ್ನಷ್ಟು ಹೆಚ್ಚಾಗಲಿದೆ. ಇನ್ನೂ ಆರು ತಿಂಗಳು ಇದೇ ಪರಿಸ್ಥಿತಿ ಇರಲಿದೆ ಎಂದು ಸಚಿವ ಅಶೋಕ್ ಭವಿಷ್ಯ ನುಡಿದಿದ್ದಾರೆ. 

ಬೆಂಗಳೂರು(ಜೂ.29): ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಜೋರಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಕೊರೋನಾ ಸ್ಪೋಟ ಗ್ಯಾರಂಟಿ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಡೆಡ್ಲಿ ವೈರಸ್ ಅಟ್ಟಹಾಸ ಇನ್ನಷ್ಟು ಹೆಚ್ಚಾಗಲಿದೆ. ಇನ್ನೂ ಆರು ತಿಂಗಳು ಇದೇ ಪರಿಸ್ಥಿತಿ ಇರಲಿದೆ ಎಂದು ಸಚಿವ ಅಶೋಕ್ ಭವಿಷ್ಯ ನುಡಿದಿದ್ದಾರೆ. 

SSLC ವಿದ್ಯಾರ್ಥಿಗಳಿಗೆ ಸ್ಥೈರ್ಯ ತುಂಬಿದ ಸಚಿವ ಬಿ.ಸಿ.ಪಾಟೀಲ್

ಇನ್ನು ಬೆಂಗಳೂರಿನಲ್ಲೂ ಕೊರೋನಾ ಸ್ಫೋಟವಾಗಬಹುದು. ಜುಲೈ 07ರ ಬಳಿಕ ಬೆಂಗಳೂರಿನಲ್ಲಿ ಮತ್ತಷ್ಟು ಕಠಿಣ ರೂಲ್ಸ್ ಜಾರಿಗೆ ತರುವ ಮುನ್ಸೂಚನೆಯನ್ನು ಆರ್. ಅಶೋಕ್ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.