ಕೇಂದ್ರ ಸರ್ಕಾರದ ಯೋಜನೆಗಾಗಿ ಗೋಶಾಲೆ ಒಡೆಯಲು ಸಿದ್ಧತೆ; ಬೀದಿಗೆ ಬರಲಿವೆ ನೂರಾರು ಗೋವುಗಳು

ಕೇಂದ್ರ ಸರ್ಕಾರದ ಯೋಜನೆ ಕೋಸ್ಟ್ ಗಾರ್ಡ್ ಅಕಾಡೆಮಿಗಾಗಿ ಮಂಗಳೂರಿನ ಕೆಂಜಾರು ಬಳಿಯ ಕಪಿಲಾ ಗೋಶಾಲೆ ಒಡೆಯಲು ಸಿದ್ಧತೆ ನಡೆಸಲಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ. 24): ಕೇಂದ್ರ ಸರ್ಕಾರದ ಯೋಜನೆ ಕೋಸ್ಟ್ ಗಾರ್ಡ್ ಅಕಾಡೆಮಿಗಾಗಿ ಮಂಗಳೂರಿನ ಕೆಂಜಾರು ಬಳಿಯ ಕಪಿಲಾ ಗೋಶಾಲೆ ಒಡೆಯಲು ಸಿದ್ಧತೆ ನಡೆಸಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಂಪುಟ ವಿಸ್ತರಣೆ ಯಾವಾಗ? ಸುಳಿವು ನೀಡಿದ ಬಿಎಸ್‌ವೈ

ಪ್ರಕಾಶ್ ಶೆಟ್ಟಿ ಎಂಬುವವರು ಈ ಗೋಶಾಲೆಯನ್ನು ನಡೆಸುತ್ತಿದ್ದಾರೆ. ಅಧಿಕಾರಿಗಳು ಇವರಿಗೆ ಎಚ್ಚರಿಕೆ ನೀಡಿ, ಗಡುವು ಕೊಟ್ಟು ಹೋಗಿದ್ದಾರೆ. ಇಲ್ಲಿರುವ ಗೋವುಗಳಿಗೆ ವ್ಯವಸ್ಥೆ ಮಾಡದೇ ಗೋಶಾಲೆ ಒಡೆಯಲು ವ್ಯವಸ್ಥೆ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. 

Related Video