Asianet Suvarna News Asianet Suvarna News

ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸು ರಕ್ಷಣೆ

ಮಳೆಯ ಅಬ್ಬರಕ್ಕೆ ಹೇಮಾವತಿ ತುಂಬಿ ಹರಿಯುತ್ತಿದ್ದು ಕೊಚ್ಚಿ ಹೋಗುತ್ತಿದ್ದ ಒಂದು ಹಸುವನ್ನು ರಕ್ಷಿಸಲಾಗಿದೆ. ಇನ್ನೊಂದು ಹಸು ಮೃತಪಟ್ಟಿದೆ. ಮಂಡ್ಯದ ದಬ್ಬೇಘಟ್ಟ ಎಂಬುವಲ್ಲಿ ಈ ಘಟನೆ ನಡೆದಿದೆ. ಜಮೀನಿನಲ್ಲಿ ಮಾಲಿಕ ಎರಡು ಹಸುಗಳನ್ನು ಕಟ್ಟಿದ್ದ. ಪ್ರವಾಹದಿಂದಾಗಿ ಜಮೀನಿನಲ್ಲಿ ನೀರು ನುಗ್ಗಿದೆ. ಎರಡೂ ಹಸುಗಳು ಕೊಚ್ಚಿ ಹೋಗುತ್ತಿದ್ದವು. ಕೂಡಲೇ ಸ್ಥಳೀಯರ ನೆರವಿನಿಂದ ಒಂದು ಹಸುವನ್ನು ರಕ್ಷಿಸಲಾಯಿತು. 

ಮಂಡ್ಯ (ಆ. 09):  ಮಳೆಯ ಅಬ್ಬರಕ್ಕೆ ಹೇಮಾವತಿ ತುಂಬಿ ಹರಿಯುತ್ತಿದ್ದು ಕೊಚ್ಚಿ ಹೋಗುತ್ತಿದ್ದ ಒಂದು ಹಸುವನ್ನು ರಕ್ಷಿಸಲಾಗಿದೆ. ಇನ್ನೊಂದು ಹಸು ಮೃತಪಟ್ಟಿದೆ. ಮಂಡ್ಯದ ದಬ್ಬೇಘಟ್ಟ ಎಂಬುವಲ್ಲಿ ಈ ಘಟನೆ ನಡೆದಿದೆ. ಜಮೀನಿನಲ್ಲಿ ಮಾಲಿಕ ಎರಡು ಹಸುಗಳನ್ನು ಕಟ್ಟಿದ್ದ. ಪ್ರವಾಹದಿಂದಾಗಿ ಜಮೀನಿನಲ್ಲಿ ನೀರು ನುಗ್ಗಿದೆ. ಎರಡೂ ಹಸುಗಳು ಕೊಚ್ಚಿ ಹೋಗುತ್ತಿದ್ದವು. ಕೂಡಲೇ ಸ್ಥಳೀಯರ ನೆರವಿನಿಂದ ಒಂದು ಹಸುವನ್ನು ರಕ್ಷಿಸಲಾಯಿತು. 

ಕರಾವಳಿ, ಮಲೆನಾಡಿನಲ್ಲಿ ಪ್ರವಾಹ; ಚಿಕ್ಕಮಗಳೂರಿನಲ್ಲಿ ಭೂ ಕುಸಿತ, 600 ಕ್ಕೂ ಹೆಚ್ಚು ಮಂದಿ ರಕ್ಷಣೆ