
ವಿದ್ಯುತ್ ಅವಘಡದಿಂದ ಶಾಶ್ವತ ಅಂಗವೈಕಲ್ಯ, ವೇತನವಿಲ್ಲ, ಸೌಲಭ್ಯವಿಲ್ಲ, ಸಿಬ್ಬಂದಿಗೆ ಮೆಸ್ಕಾಂ ಅನ್ಯಾಯ
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಪುರಮದರ ದಾಸ್ ಎನ್ನುವವರು 1998 ರಲ್ಲಿ ತಾತ್ಕಾಲಿಕವಾಗಿ ಲೈನ್ಮ್ಯಾನ್ ಕೆಲಸಕ್ಕೆ ಸೇರ್ಪಡೆಗೊಳ್ಳುತ್ತಾರೆ. 2009 ರ ಹೊತ್ತಿಗೆ ಖಾಯಂ ಲೈನ್ಮ್ಯಾನ್ ಅಗಿ ನೇಮಕಗೊಳ್ಳುತ್ತಾರೆ. ಕರ್ತವ್ಯವೇ ದೇವರು ಎಂದು ಕಾರ್ಯ ನಿರ್ವಹಿಸುತ್ತಿದ್ದ ಪುರಂದರ್ ಅವರಿಗೆ 2016 ರಲ್ಲಿ ಅವಘಢವೊಂದು ಸಂಭವಿಸುತ್ತದೆ.
ಮಂಗಳೂರು (ಜು. 21): ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಪುರಮದರ ದಾಸ್ ಎನ್ನುವವರು 1998 ರಲ್ಲಿ ತಾತ್ಕಾಲಿಕವಾಗಿ ಲೈನ್ಮ್ಯಾನ್ ಕೆಲಸಕ್ಕೆ ಸೇರ್ಪಡೆಗೊಳ್ಳುತ್ತಾರೆ. 2009 ರ ಹೊತ್ತಿಗೆ ಖಾಯಂ ಲೈನ್ಮ್ಯಾನ್ ಅಗಿ ನೇಮಕಗೊಳ್ಳುತ್ತಾರೆ. ಕರ್ತವ್ಯವೇ ದೇವರು ಎಂದು ಕಾರ್ಯ ನಿರ್ವಹಿಸುತ್ತಿದ್ದ ಪುರಂದರ್ ಅವರಿಗೆ 2016 ರಲ್ಲಿ ಅವಘಢವೊಂದು ಸಂಭವಿಸುತ್ತದೆ.
Add Asianetnews Kannada as a Preferred Source

ಲೈನ್ಗೆ ತಾಕಿದ್ದ ಗೆಲ್ಲು ತಪ್ಪಿಸಲು ಹೋದಾಗ ಆಯತಪ್ಪಿ ಕೆಳಗೆ ಬೀಳುತ್ತಾರೆ. ಆಗ ಸೊಂಟದ ಕೆಳಭಾಗದ ಸ್ವಾಧೀನ ಕಳೆದುಕೊಳ್ಳುತ್ತಾರೆ. ಇಡೀ ಮನೆಯ ಆಧಾರ ಸ್ತಂಭವಾಗಿದ್ದ ಪುರಂದರ್ ದಾಸ್ ಅವರ ಈ ಸ್ಥಿತಿ ಮನೆಯವರನ್ನು ಶೋಚನೀಯವಾಗಿಸಿದೆ. ಇವರ ನರವಿಗೆ ನಿಲ್ಲಬೇಕಾದ ಮೆಸ್ಕಾಂ ನಿರ್ಲಕ್ಷ್ಯ ವಹಿಸಿದೆ. ಇವರ ವೇತನ, ಸೌಲಭ್ಯ ಎಲ್ಲವನ್ನೂ ತಡೆ ಹಿಡಿದಿದೆ. ಇದರಿಂದ ಪುರಂದರ್ ಅವರ ಸ್ಥಿತಿ ನರಕ ಸದೃಶವಾಗಿದೆ.
BIG 3:ಬಳ್ಳಾರಿಯ ಮದಿರೆ ಗ್ರಾಮಸ್ಥರಿಗೆ ಕೊನೆಗೂ ಸಿಕ್ತು ಸ್ಮಶಾನಕ್ಕಾಗಿ ಜಾಗ!