ನಾಲಿಗೆ ಇದೆ ಎಂದು ಏನ್ ಬೇಕಾದ್ರೂ ಮಾತಾಡ್ತಾರೆ : ಗರಂ ಆದ್ರು ಡಿಸಿಎಂ

ನಾಲಿಗೆ ಇದೆ ಎಂದು ಕೆಲವರು ಏನು ಬೇಕಾದರೂ ಮಾತನಾಡುತ್ತಾರೆ ಆಡುವ ಮಾತಿಗೆ ಮಾನ್ಯತೆ ಇರಬೇಕು ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

Share this Video
  • FB
  • Linkdin
  • Whatsapp

ಮೈಸೂರು [ಜ.23]: ನಾಲಿಗೆ ಇದೆ ಎಂದು ಕೆಲವರು ಏನು ಬೇಕಾದರೂ ಮಾತನಾಡುತ್ತಾರೆ ಆಡುವ ಮಾತಿಗೆ ಮಾನ್ಯತೆ ಇರಬೇಕು ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಗಳೂರು ಬಾಂಬ್: 'ಕುಮಾರಸ್ವಾಮಿ ಮಾಹಿತಿ ತಿಳಿದು ಮಾತಾಡಲಿ'..!...

ಮಂಗಳೂರು ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ ಹೇಳಿಕೆ ಬಗ್ಗೆ, ಯಾವುದೇ ಮಾತು ಆಡುವಾಗ ಜವಾಬ್ದಾರಿಯುತವಾದ ಹೇಳಿಕೆ ನೀಡಬೇಕು ಎಂದು ಎಚ್‌ಡಿಕೆಗೆ ಡಿಸಿಎಂ ಟಾಂಗ್ ನೀಡಿದ್ದಾರೆ.

Related Video