Asianet Suvarna News Asianet Suvarna News

ಸಿಎಂ ವಾರ್ನಿಂಗ್‌ಗೆ ಡೋಂಟ್‌ ಕೇರ್, ಸರ್ಕಾರಕ್ಕೆ ಸವಾಲ್ ಹಾಕಿದ ವಾಟಾಳ್ ನಾಗರಾಜ್

ಮರಾಠ ನಿಗಮ ರಚನೆ ವಿರುದ್ಧ ಕನ್ನಡ ಪರ ಸಂಘಟನೆಗಳು ಹಾಗೂ ಸರ್ಕಾರದ ನಡುವಿನ ಸಮರ ಮುಂದುವರೆದಿದೆ. ಡಿ. 5 ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. 

ಬೆಂಗಳೂರು (ನ. 26): ಮರಾಠ ನಿಗಮ ರಚನೆ ವಿರುದ್ಧ ಕನ್ನಡ ಪರ ಸಂಘಟನೆಗಳು ಹಾಗೂ ಸರ್ಕಾರದ ನಡುವಿನ ಸಮರ ಮುಂದುವರೆದಿದೆ. ಡಿ. 5 ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. 

ಕುತೂಹಲ ಮೂಡಿಸಿದೆ ಸಚಿವರ ನಡೆ; ಶೀಘ್ರವೇ ಬಿಎಸ್‌ವೈ ಸಂಪುಟಕ್ಕೆ ಮೇಜರ್ ಸರ್ಜರಿ?

ಬಂದ್‌ಗೆ ಅವಕಾಶ ಕೊಡುವುದಿಲ್ಲ. ಬಲವಂತವಾಗಿ ಆಚರಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ವಾರ್ನಿಂಗ್ ನೀಡದರೂ, ವಾಟಾಳ್ ನಾಗರಾಜ್ ಡೋಂಟ್ ಕೇರ್ ಹೇಳಿದ್ದಾರೆ. ಬಂದ್ ಮಾಡಿಯೇ ಸಿದ್ಧ ಎಂದಿದ್ದಾರೆ. ಇದರ ಪರಿಣಾಮ ಏನಾಗಬಹುದು?